ಕರ್ನಾಟಕಕ್ಕೆ ‘ಹಿಂದ್‌ ವಿಲಾಯಾ’ 200 ಉಗ್ರರ ಬೆದರಿಕೆ; ವಿಶ್ವಸಂಸ್ಥೆಯಿಂದ ಎಚ್ಚರಿಕೆ

ಕರ್ನಾಟಕಕ್ಕೆ ‘ಹಿಂದ್‌ ವಿಲಾಯಾ’ 200 ಉಗ್ರರ ಬೆದರಿಕೆ; ವಿಶ್ವಸಂಸ್ಥೆಯಿಂದ ಎಚ್ಚರಿಕೆ

Published : Jul 27, 2020, 06:40 PM IST

ಜಗತ್ತಿನ ಹಲವು ದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸುತ್ತಿರುವ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರು ಕರ್ನಾಟಕ ಹಾಗೂ ಕೇರಳದಲ್ಲೂ ಸಾಕಷ್ಟುಸಂಖ್ಯೆಯಲ್ಲಿ ಇದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ಐಸಿಸ್‌, ಅಲ್‌ಖೈದಾ ಹಾಗೂ ಇತರ ಸಹವರ್ತಿ ಉಗ್ರ ಸಂಘಟನೆಗಳ ಕುರಿತಾದ ವಿಶ್ವಸಂಸ್ಥೆ ತಂಡದ 26ನೇ ವರದಿಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.
 

ಬೆಂಗಳೂರು (ಜು. 27): ಜಗತ್ತಿನ ಹಲವು ದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸುತ್ತಿರುವ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರು ಕರ್ನಾಟಕ ಹಾಗೂ ಕೇರಳದಲ್ಲೂ ಸಾಕಷ್ಟುಸಂಖ್ಯೆಯಲ್ಲಿ ಇದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ಐಸಿಸ್‌, ಅಲ್‌ಖೈದಾ ಹಾಗೂ ಇತರ ಸಹವರ್ತಿ ಉಗ್ರ ಸಂಘಟನೆಗಳ ಕುರಿತಾದ ವಿಶ್ವಸಂಸ್ಥೆ ತಂಡದ 26ನೇ ವರದಿಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

‘ಭಾರತದಲ್ಲಿ ಐಸಿಸ್‌ ಸಂಘಟನೆಯು ‘ಹಿಂದ್‌ ವಿಲಾಯಾ’ ಎಂಬ ಸೋದರ ಸಂಘಟನೆ ಹೊಂದಿದೆ. 2019ರಲ್ಲಿ ಸ್ಥಾಪನೆಯಾದ ಇದರಲ್ಲಿ 180ರಿಂದ 200 ಉಗ್ರರು ಇದ್ದಾರೆ. ಕರ್ನಾಟಕ ಹಾಗೂ ಕೇರಳದ ಸಾಕಷ್ಟುಸಂಖ್ಯೆಯಲ್ಲಿ ಈ ಸಂಘಟನೆಗೆ ಸೇರಿದ ಭಯೋತ್ಪಾದಕರಿದ್ದಾರೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!


 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?