ಕರ್ನಾಟಕಕ್ಕೆ ‘ಹಿಂದ್‌ ವಿಲಾಯಾ’ 200 ಉಗ್ರರ ಬೆದರಿಕೆ; ವಿಶ್ವಸಂಸ್ಥೆಯಿಂದ ಎಚ್ಚರಿಕೆ

ಕರ್ನಾಟಕಕ್ಕೆ ‘ಹಿಂದ್‌ ವಿಲಾಯಾ’ 200 ಉಗ್ರರ ಬೆದರಿಕೆ; ವಿಶ್ವಸಂಸ್ಥೆಯಿಂದ ಎಚ್ಚರಿಕೆ

Published : Jul 27, 2020, 06:40 PM IST

ಜಗತ್ತಿನ ಹಲವು ದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸುತ್ತಿರುವ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರು ಕರ್ನಾಟಕ ಹಾಗೂ ಕೇರಳದಲ್ಲೂ ಸಾಕಷ್ಟುಸಂಖ್ಯೆಯಲ್ಲಿ ಇದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ಐಸಿಸ್‌, ಅಲ್‌ಖೈದಾ ಹಾಗೂ ಇತರ ಸಹವರ್ತಿ ಉಗ್ರ ಸಂಘಟನೆಗಳ ಕುರಿತಾದ ವಿಶ್ವಸಂಸ್ಥೆ ತಂಡದ 26ನೇ ವರದಿಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.
 

ಬೆಂಗಳೂರು (ಜು. 27): ಜಗತ್ತಿನ ಹಲವು ದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸುತ್ತಿರುವ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರು ಕರ್ನಾಟಕ ಹಾಗೂ ಕೇರಳದಲ್ಲೂ ಸಾಕಷ್ಟುಸಂಖ್ಯೆಯಲ್ಲಿ ಇದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ಐಸಿಸ್‌, ಅಲ್‌ಖೈದಾ ಹಾಗೂ ಇತರ ಸಹವರ್ತಿ ಉಗ್ರ ಸಂಘಟನೆಗಳ ಕುರಿತಾದ ವಿಶ್ವಸಂಸ್ಥೆ ತಂಡದ 26ನೇ ವರದಿಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

‘ಭಾರತದಲ್ಲಿ ಐಸಿಸ್‌ ಸಂಘಟನೆಯು ‘ಹಿಂದ್‌ ವಿಲಾಯಾ’ ಎಂಬ ಸೋದರ ಸಂಘಟನೆ ಹೊಂದಿದೆ. 2019ರಲ್ಲಿ ಸ್ಥಾಪನೆಯಾದ ಇದರಲ್ಲಿ 180ರಿಂದ 200 ಉಗ್ರರು ಇದ್ದಾರೆ. ಕರ್ನಾಟಕ ಹಾಗೂ ಕೇರಳದ ಸಾಕಷ್ಟುಸಂಖ್ಯೆಯಲ್ಲಿ ಈ ಸಂಘಟನೆಗೆ ಸೇರಿದ ಭಯೋತ್ಪಾದಕರಿದ್ದಾರೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!


 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!