ಮೋದಿ ವಿರುದ್ಧ ಮಹಾಮೈತ್ರಿ ಒಂದೇ ವಾರದಲ್ಲಿ ಠುಸ್‌ಪಟಾಕಿ

ಮೋದಿ ವಿರುದ್ಧ ಮಹಾಮೈತ್ರಿ ಒಂದೇ ವಾರದಲ್ಲಿ ಠುಸ್‌ಪಟಾಕಿ

Published : Jun 28, 2023, 09:15 PM IST

ಪಾಟ್ನಾದಲ್ಲಿ ದೋಸ್ತಿ ಮಾತುಕತೆ ನಡೆಸಿ ಇನ್ನು ಒಂದು ವಾರ ಆಗಿಲ್ಲ. ಆದ್ರೆ ವಾರ ಕಳೆಯುವ ಮುನ್ನವೇ ದೋಸ್ತಿಗಳ ನಡುವೆ ಶುರುವಾಗಿದೆ ಕುಸ್ತಿ!
 

ಬೆಂಗಳೂರು (ಜೂ.28): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಪಾಟ್ನಾದಲ್ಲಿ ದೊಡ್ಡ ಮಟ್ಟದ ಸಭೆ ನಡೆಸಿದ್ದು ಆಯ್ತು. ಆದರೆ, ಒಂದೇ ವಾರದಲ್ಲಿ ಪಾಟ್ನಾದಲ್ಲಿ ದೋಸ್ತಿ ಪಕ್ಷಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಒಂದೇ ವಾರದಲ್ಲಿ ಕೇರಳ, ಬಂಗಾಳ ಹಾಗೂ ದೆಹಲಿಯಲ್ಲಿ ಇದೇ ದೋಸ್ತಿ ಪಾರ್ಟಿಗಳ ನಡುವೆಯೇ ಕುಸ್ತಿ ಆರಂಭವಾಗಿದೆ. ರಾಹುಲ್‌ ಗಾಂಧಿ, ಲಾಲೂಪ್ರಸಾದ್‌ ಯಾದವ್‌, ಶರದ್‌ ಪವಾರ್‌ ಸೇರಿದಂತೆ ವಿಪಕ್ಷಗಳ ಘಟಾನುಘಟಿ ನಾಯಕರೇ ಈ ಸಭೆಯಲ್ಲಿ ಹಾಜರಿದ್ದರು.

ಕುರಾನ್‌ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿ ನೋಡಿ, ಪರಿಣಾಮ ಗೊತ್ತಾಗುತ್ತೆ: ಅಲಹಾಬಾದ್‌ ಹೈಕೋರ್ಟ್‌

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more