ಮೋದಿ ವಿರುದ್ಧ ಮಹಾಮೈತ್ರಿ ಒಂದೇ ವಾರದಲ್ಲಿ ಠುಸ್‌ಪಟಾಕಿ

ಮೋದಿ ವಿರುದ್ಧ ಮಹಾಮೈತ್ರಿ ಒಂದೇ ವಾರದಲ್ಲಿ ಠುಸ್‌ಪಟಾಕಿ

Published : Jun 28, 2023, 09:15 PM IST

ಪಾಟ್ನಾದಲ್ಲಿ ದೋಸ್ತಿ ಮಾತುಕತೆ ನಡೆಸಿ ಇನ್ನು ಒಂದು ವಾರ ಆಗಿಲ್ಲ. ಆದ್ರೆ ವಾರ ಕಳೆಯುವ ಮುನ್ನವೇ ದೋಸ್ತಿಗಳ ನಡುವೆ ಶುರುವಾಗಿದೆ ಕುಸ್ತಿ!
 

ಬೆಂಗಳೂರು (ಜೂ.28): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಪಾಟ್ನಾದಲ್ಲಿ ದೊಡ್ಡ ಮಟ್ಟದ ಸಭೆ ನಡೆಸಿದ್ದು ಆಯ್ತು. ಆದರೆ, ಒಂದೇ ವಾರದಲ್ಲಿ ಪಾಟ್ನಾದಲ್ಲಿ ದೋಸ್ತಿ ಪಕ್ಷಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಒಂದೇ ವಾರದಲ್ಲಿ ಕೇರಳ, ಬಂಗಾಳ ಹಾಗೂ ದೆಹಲಿಯಲ್ಲಿ ಇದೇ ದೋಸ್ತಿ ಪಾರ್ಟಿಗಳ ನಡುವೆಯೇ ಕುಸ್ತಿ ಆರಂಭವಾಗಿದೆ. ರಾಹುಲ್‌ ಗಾಂಧಿ, ಲಾಲೂಪ್ರಸಾದ್‌ ಯಾದವ್‌, ಶರದ್‌ ಪವಾರ್‌ ಸೇರಿದಂತೆ ವಿಪಕ್ಷಗಳ ಘಟಾನುಘಟಿ ನಾಯಕರೇ ಈ ಸಭೆಯಲ್ಲಿ ಹಾಜರಿದ್ದರು.

ಕುರಾನ್‌ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿ ನೋಡಿ, ಪರಿಣಾಮ ಗೊತ್ತಾಗುತ್ತೆ: ಅಲಹಾಬಾದ್‌ ಹೈಕೋರ್ಟ್‌

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more