ಅದೃಷ್ಟ ಪರೀಕ್ಷೆಗೆ ಉಳಿದಿರೋದು ಎರಡೇ ವರ್ಷ: ಮತ್ತೆ ಘಟಿಸುತ್ತಾ 2019ರ ಮ್ಯಾಜಿಕ್?

ಅದೃಷ್ಟ ಪರೀಕ್ಷೆಗೆ ಉಳಿದಿರೋದು ಎರಡೇ ವರ್ಷ: ಮತ್ತೆ ಘಟಿಸುತ್ತಾ 2019ರ ಮ್ಯಾಜಿಕ್?

Published : May 04, 2022, 04:19 PM IST

ಬರ್ಲಿನ್ ಸಂಭಾಂಗಣದಲ್ಲಿ  ಮಾರ್ದನಿಸಿತ್ತು ಮೋದಿ ಒನ್ಸ್ ಮೋರ್ ಎಂಬ ಕೂಗು..  ಹಾಗಾದ್ರೆ  ಮತ್ತೆ ಘಟಿಸುತ್ತಾ 2019ರ ಆ ಮ್ಯಾಜಿಕ್..? ಆ ಅದೃಷ್ಟ ಪರೀಕ್ಷೆಗೆ ಬಾಕಿ ಉಳಿದಿರೋದು ಎರಡೇ ವರ್ಷ..   3 ದೇಶಗಳ ಪರ್ಯಾಟನೆ ಬಳಿಕ ಹೇಗಿರಲಿದೆ ಮೋದಿ ಹವಾ..? 

ಬರ್ಲಿನ್(ಮೇ.04): 2024.. ಮೋದಿ ಒನ್ಸ್ ಮೋರ್.. ಇಂಥದ್ದೊಂದು ಘೋಷಣೆ ಮಾರ್ದನಿಸಿದ್ದು ಬರ್ಲಿನ್​ಅಲ್ಲಿ.. ಸಧ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿ ಪ್ರವಾಸದಲ್ಲಿದ್ದಾರೆ.. ಹೀಗಿರುವಾಗ ಬರ್ಲಿನ್​ಗೆ ಭೇಟಿ ಕೊಟ್ಟ ಮೋದಿ ಅವರಿಗೆ ಭಾರತೀಯ ಸಮುದಾಯದಿಂದ  ಭರ್ಜರಿ ಸ್ವಾಗತ ಸಿಕ್ಕಿದೆ.. ಬರ್ಲಿನ್‌ನಲ್ಲಿ ವೇದಿಕೆ ಮೇಲೆ ಮಾತನಾಡೋಕೆ ಅಂತ ಮೋದಿ ಬರುವಾಗ್ಲೇ,  2024ರಲ್ಲೂ ಮತ್ತೆ ಮೋದಿಯೇ ಗೆದ್ದು ಬರ್ಬೇಕು ಅಂತ ಈ ಥರ ಘೋಷಣೆ ಕೂಗಿದ್ದಾರೆ.. 

ಕಿಕ್ಕಿರಿದು ತುಂಬಿದ್ದ ಸಮಾರಂಭ.. ಎಲ್ಲರೂ ಕಾತುರದ ಕಣ್ಣುಗಳಿಂದ ಕಾಯ್ತಾ ಇದ್ರು.. ಅದೇ ಹೊತ್ತಿಗೆ ಪ್ರಧಾನಿ ಮೋದಿ ಅವರು ಆನ್ ಸ್ಟೇಜ್ ಕಾಣಿಸಿಕೊಂಡ್ರು.. ಇಷ್ಟು ಸಾಕಾಗಿತ್ತು ಮೋದಿ ಅವರನ್ನ  ಪ್ರೀತಿಸೋ ಜನರೊಳಗೆ ಉತ್ಸಾಹ ಉಕ್ಕಿಬಂದಿತ್ತು.. ಹಾಗಾಗಿನೇ ಮೋದಿ ಅವರನ್ನ ಕಂಡೊಡನೆ ಜನರು ಹರ್ಷೋದ್ಗಾರ ಮಾಡಿದ್ರು..  ಸಭಾಂಗಣದಲ್ಲಿ ಜೋರಾದ ಕೂಗು, ಸಿಳ್ಳೆ ಮತ್ತು ಚಪ್ಪಾಳೆಯ ಜತೆಗೆ ಭಾರತದ ಬಾವುಟ ಹಾರಿಸಿ ಸಂಭ್ರಮಿಸಿದರು.. 2024 ಮೋದಿ ಒನ್ಸ್ ಮೋರ್ ಅಂತ ಪದೇ ಪದೇ ಘೋಷಣೆ ಕೂಗಿದ್ರು.. 

ಒಂದು ರಷ್ಯಾ ಮತ್ತು ಉಕ್ರೇನ್ ನಡುವೆ ನಡೀತಿರೋ ಯುದ್ಧ ಇಡೀ ಜಗತ್ತಿನ ದಿಕ್ಕು ದಿಸೆಯನ್ನೇ ಬದಲಾಯಿಸಿಬಿಟ್ಟಿದೆ.. ಅದರ ಎಫೆಕ್ಟ್ ಅಮೆರಿಕಾದಂಥಾ ದೊಡ್ಡ ದೇಶವೇ ತಲ್ಲಣಿಸಿ ಹೋಗಿದೆ.. ಅಷ್ಟೇ ಅಲ್ಲ, ಇವತ್ತಿನ ತನಕ ಇರೋ ವಿಶ್ವ ವ್ಯವಸ್ಥೆಯೇ ಬದಲಾಗುತ್ತೇನೋ ಅನ್ನೋ ಅನುಮಾನ ಹುಟ್ಟಿಕೊಂಡಿದೆ.. ಅದರಲ್ಲೂ ಮುಖ್ಯವಾಗಿ, ನ್ಯಾಟೋ ದೇಶಗಳ ಸಾಲಿನಲ್ಲಿರೋ ಯುರೋಪಿಯನ್ ದೇಶಗಳಂತೂ ಪ್ರತಿ ಕ್ಷಣ ಕಳವಳದಲ್ಲೇ ಕಳೆಯೋ ಹಾಗಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more