27 ದಿನಗಳ ಅಧಿವೇಶನ ಯಶಸ್ವಿ, 13 ಮಸೂದೆ ಮಂಡನೆ: ಪ್ರಲ್ಹಾದ್ ಜೋಶಿ

27 ದಿನಗಳ ಅಧಿವೇಶನ ಯಶಸ್ವಿ, 13 ಮಸೂದೆ ಮಂಡನೆ: ಪ್ರಲ್ಹಾದ್ ಜೋಶಿ

Published : Apr 07, 2022, 09:35 PM IST

ಸಂಸತ್ತಿನಲ್ಲಿ 27 ದಿನಗಳ ಅಧಿವೇಶನ ಯಶಸ್ವಿಯಾಗಿ ನಡೆದಿದೆ. ಪ್ರತಿಪಕ್ಷಗಳ ಎಲ್ಲಾ ಬೇಡಿಕೆಯ ಮೇಲೂ ವಿಸ್ತ್ರತವಾಗಿ ಚರ್ಚೆ ಮಾಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
 

ನವದೆಹಲಿ (ಏ. 7): ಸಂಸತ್ತಿನಲ್ಲಿ (Parliament) 27 ದಿನಗಳ ಅಧಿವೇಶನ (Budget session)ಬಹಳ ಯಶಸ್ವಿಯಾಗಿ ನಡೆದಿದ್ದು, ಒಟ್ಟಾರೆಯಾಗಿ 13 ಮಸೂದೆಗಳು (Bill) ಮಂಡನೆಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ( Parliamentary Affairs Minister Pralhad Joshi ) ಗುರುವಾರ ಹೇಳಿದ್ದಾರೆ.

ಪ್ರತಿಪಕ್ಷಗಳ ಎಲ್ಲಾ ಬೇಡಿಕೆಯ ಮೇಲೂ ವಿಸ್ತ್ರತವಾಗಿ ಚರ್ಚೆ ಮಾಡಲಾಗಿದೆ. ಎರಡೂ ಸದನಗಳಲ್ಲಿ 11 ಮಸೂದೆಗಳು ಈವರೆಗೂ ಪಾಸ್ ಆಗಿದೆ. ಬೆಲೆಏರಿಕೆ ಬಗ್ಗೆಯೂ ಸರ್ಕಾರ ಉತ್ತರ ನೀಡಿದೆ ಎಂದು ತಿಳಿಸಿದ್ದಾರೆ. ಬಜೆಟ್ ಅಧಿವೇಶನ ಜನವರಿ 30 ರಂದು ಅಧಿವೇಶನ ಪ್ರಾರಂಭವಾಗಿತ್ತು. ಏಪ್ರಿಲ್ 7 ಕ್ಕೆ ಮುಕ್ತಾಯ ಕಂಡಿದೆ. ಒಟ್ಟು 27 ದಿನಗಳ ಕಾಲ ಕಾರ್ಯಕಲಾಪ ನಡೆದಿದೆ ಎಂದು ತಿಳಿಸಿದರು.

Budget2022: ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಪುನಾರಂಭ

ರಾಷ್ಟ್ರಪತಿಗಳು ಎರಡೂ ಸದನದ ಸದಸ್ಯರನ್ನು ಉದ್ದೇಶಿಸಿ ಮಾತನ್ನಾಡಿದ್ದಾರೆ. ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ, ರೈಲ್ವೇಸ್, ರಸ್ತೆ ಸಾರಿಗೆ, ವಿಮಾನ, ಪೋರ್ಟ್ ಮತ್ತು ಶಿಪ್ಪಿಂಗ್ ಈ ಎಲ್ಲಾ ಇಲಾಖೆಗಳ ಬಗ್ಗೆ ಏಕಕಾಲದಲ್ಲಿ ಚರ್ಚೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more