28 ವರ್ಷಗಳ ಬಳಿಕ ಬಾಬ್ರಿ ಮಸೀದಿ ಮಹಾತೀರ್ಪು: ಬಿಜೆಪಿ ನಾಯಕರ ಭವಿಷ್ಯ ನಿರ್ಧಾರ

28 ವರ್ಷಗಳ ಬಳಿಕ ಬಾಬ್ರಿ ಮಸೀದಿ ಮಹಾತೀರ್ಪು: ಬಿಜೆಪಿ ನಾಯಕರ ಭವಿಷ್ಯ ನಿರ್ಧಾರ

Suvarna News   | Asianet News
Published : Sep 30, 2020, 10:50 AM ISTUpdated : Sep 30, 2020, 11:48 AM IST

1992 ರಲ್ಲಿ ಧ್ವಂಸಗೊಂಡಿದ್ದ ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಇದರೊಂದಿಗೆ ಬಿಜೆಪಿ ಮುಖಂಡರಾದ ಎಲ್‌.ಕೆ. ಅಡ್ವಾಣಿ (92), ಮುರಳಿಮನೋಹರ ಜೋಶಿ (86), ಉಮಾಭಾರತಿ ಸೇರಿ 32 ಆರೋಪಿಗಳ ಹಣೆಬರಹ, ಘಟನೆ ನಡೆದ 28 ವರ್ಷ ಬಳಿಕ ನಿರ್ಧಾರವಾಗಲಿದೆ.
 

ಬೆಂಗಳೂರು (ಸೆ. 30): 1992 ರಲ್ಲಿ ಧ್ವಂಸಗೊಂಡಿದ್ದ ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಇದರೊಂದಿಗೆ ಬಿಜೆಪಿ ಮುಖಂಡರಾದ ಎಲ್‌.ಕೆ. ಅಡ್ವಾಣಿ (92), ಮುರಳಿಮನೋಹರ ಜೋಶಿ (86), ಉಮಾಭಾರತಿ ಸೇರಿ 32 ಆರೋಪಿಗಳ ಹಣೆಬರಹ, ಘಟನೆ ನಡೆದ 28 ವರ್ಷ ಬಳಿಕ ನಿರ್ಧಾರವಾಗಲಿದೆ.

ಎಲ್ಲ 32 ಆರೋಪಿಗಳೂ ಖುದ್ದು ಹಾಜರಿರಬೇಕು ಎಂದು ಈಗಾಗಲೇ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೂಚಿಸಿದ್ದಾರೆ. 

ಆದರೆ ಅನಾರೋಗ್ಯ, ಕೋವಿಡ್‌, ಕೋವಿಡ್‌ನಿಂದ ಈಗಷ್ಟೇ ಚೇತರಿಸಿಕೊಂಡಿರುವ ಕಾರಣ ಅಡ್ವಾಣಿ, ಜೋಶಿ, ಉಮಾಭಾರತಿ, ಕಲ್ಯಾಣ್‌ಸಿಂಗ್‌, ಚಂಪತ್‌ರಾಯ್‌ ಬುಧವಾರ ತೀರ್ಪು ಪ್ರಕಟದ ವೇಳೆ ನ್ಯಾಯಾಲಯದಲ್ಲಿ ಹಾಜರಿರುವುದಿಲ್ಲ. ಬಿಜೆಪಿ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!