28 ವರ್ಷಗಳ ಬಳಿಕ ಬಾಬ್ರಿ ಮಸೀದಿ ಮಹಾತೀರ್ಪು: ಬಿಜೆಪಿ ನಾಯಕರ ಭವಿಷ್ಯ ನಿರ್ಧಾರ

28 ವರ್ಷಗಳ ಬಳಿಕ ಬಾಬ್ರಿ ಮಸೀದಿ ಮಹಾತೀರ್ಪು: ಬಿಜೆಪಿ ನಾಯಕರ ಭವಿಷ್ಯ ನಿರ್ಧಾರ

Published : Sep 30, 2020, 10:50 AM ISTUpdated : Sep 30, 2020, 11:48 AM IST

1992 ರಲ್ಲಿ ಧ್ವಂಸಗೊಂಡಿದ್ದ ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಇದರೊಂದಿಗೆ ಬಿಜೆಪಿ ಮುಖಂಡರಾದ ಎಲ್‌.ಕೆ. ಅಡ್ವಾಣಿ (92), ಮುರಳಿಮನೋಹರ ಜೋಶಿ (86), ಉಮಾಭಾರತಿ ಸೇರಿ 32 ಆರೋಪಿಗಳ ಹಣೆಬರಹ, ಘಟನೆ ನಡೆದ 28 ವರ್ಷ ಬಳಿಕ ನಿರ್ಧಾರವಾಗಲಿದೆ.
 

ಬೆಂಗಳೂರು (ಸೆ. 30): 1992 ರಲ್ಲಿ ಧ್ವಂಸಗೊಂಡಿದ್ದ ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಇದರೊಂದಿಗೆ ಬಿಜೆಪಿ ಮುಖಂಡರಾದ ಎಲ್‌.ಕೆ. ಅಡ್ವಾಣಿ (92), ಮುರಳಿಮನೋಹರ ಜೋಶಿ (86), ಉಮಾಭಾರತಿ ಸೇರಿ 32 ಆರೋಪಿಗಳ ಹಣೆಬರಹ, ಘಟನೆ ನಡೆದ 28 ವರ್ಷ ಬಳಿಕ ನಿರ್ಧಾರವಾಗಲಿದೆ.

ಎಲ್ಲ 32 ಆರೋಪಿಗಳೂ ಖುದ್ದು ಹಾಜರಿರಬೇಕು ಎಂದು ಈಗಾಗಲೇ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೂಚಿಸಿದ್ದಾರೆ. 

ಆದರೆ ಅನಾರೋಗ್ಯ, ಕೋವಿಡ್‌, ಕೋವಿಡ್‌ನಿಂದ ಈಗಷ್ಟೇ ಚೇತರಿಸಿಕೊಂಡಿರುವ ಕಾರಣ ಅಡ್ವಾಣಿ, ಜೋಶಿ, ಉಮಾಭಾರತಿ, ಕಲ್ಯಾಣ್‌ಸಿಂಗ್‌, ಚಂಪತ್‌ರಾಯ್‌ ಬುಧವಾರ ತೀರ್ಪು ಪ್ರಕಟದ ವೇಳೆ ನ್ಯಾಯಾಲಯದಲ್ಲಿ ಹಾಜರಿರುವುದಿಲ್ಲ. ಬಿಜೆಪಿ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?