28 ವರ್ಷಗಳ ಬಳಿಕ ಬಾಬ್ರಿ ಮಸೀದಿ ಮಹಾತೀರ್ಪು: ಬಿಜೆಪಿ ನಾಯಕರ ಭವಿಷ್ಯ ನಿರ್ಧಾರ

28 ವರ್ಷಗಳ ಬಳಿಕ ಬಾಬ್ರಿ ಮಸೀದಿ ಮಹಾತೀರ್ಪು: ಬಿಜೆಪಿ ನಾಯಕರ ಭವಿಷ್ಯ ನಿರ್ಧಾರ

Suvarna News   | Asianet News
Published : Sep 30, 2020, 10:50 AM ISTUpdated : Sep 30, 2020, 11:48 AM IST

1992 ರಲ್ಲಿ ಧ್ವಂಸಗೊಂಡಿದ್ದ ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಇದರೊಂದಿಗೆ ಬಿಜೆಪಿ ಮುಖಂಡರಾದ ಎಲ್‌.ಕೆ. ಅಡ್ವಾಣಿ (92), ಮುರಳಿಮನೋಹರ ಜೋಶಿ (86), ಉಮಾಭಾರತಿ ಸೇರಿ 32 ಆರೋಪಿಗಳ ಹಣೆಬರಹ, ಘಟನೆ ನಡೆದ 28 ವರ್ಷ ಬಳಿಕ ನಿರ್ಧಾರವಾಗಲಿದೆ.
 

ಬೆಂಗಳೂರು (ಸೆ. 30): 1992 ರಲ್ಲಿ ಧ್ವಂಸಗೊಂಡಿದ್ದ ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಇದರೊಂದಿಗೆ ಬಿಜೆಪಿ ಮುಖಂಡರಾದ ಎಲ್‌.ಕೆ. ಅಡ್ವಾಣಿ (92), ಮುರಳಿಮನೋಹರ ಜೋಶಿ (86), ಉಮಾಭಾರತಿ ಸೇರಿ 32 ಆರೋಪಿಗಳ ಹಣೆಬರಹ, ಘಟನೆ ನಡೆದ 28 ವರ್ಷ ಬಳಿಕ ನಿರ್ಧಾರವಾಗಲಿದೆ.

ಎಲ್ಲ 32 ಆರೋಪಿಗಳೂ ಖುದ್ದು ಹಾಜರಿರಬೇಕು ಎಂದು ಈಗಾಗಲೇ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೂಚಿಸಿದ್ದಾರೆ. 

ಆದರೆ ಅನಾರೋಗ್ಯ, ಕೋವಿಡ್‌, ಕೋವಿಡ್‌ನಿಂದ ಈಗಷ್ಟೇ ಚೇತರಿಸಿಕೊಂಡಿರುವ ಕಾರಣ ಅಡ್ವಾಣಿ, ಜೋಶಿ, ಉಮಾಭಾರತಿ, ಕಲ್ಯಾಣ್‌ಸಿಂಗ್‌, ಚಂಪತ್‌ರಾಯ್‌ ಬುಧವಾರ ತೀರ್ಪು ಪ್ರಕಟದ ವೇಳೆ ನ್ಯಾಯಾಲಯದಲ್ಲಿ ಹಾಜರಿರುವುದಿಲ್ಲ. ಬಿಜೆಪಿ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?