News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

Published : Jan 15, 2022, 12:25 AM ISTUpdated : Jan 15, 2022, 12:26 AM IST

* ಕರ್ನಾಟಕದಲ್ಲಿ ಕೊರೋನಾ ಏರಿಕೆ, 28 ಸಾವಿರ ಹೊಸ ಕೇಸ್
* ಪಾದಯಾತ್ರೆಗೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿಗೂ ಆತಂಕ
* ಕಠಿಣ ನಿಯಮಗಳು, ಲಾಕ್ ಡೌನ್ ಮಾತು ಇಲ್ಲ
* ಕಾವೇರುತ್ತಿರುವ ಪಂಚರಾಜ್ಯ ಚುನಾವಣೆ

ಬೆಂಗಳೂರು(ಜ. 15)  ಕೊರೋನಾ (Coronavirus) ಪ್ರಕರಣದಲ್ಲಿ ದಿನೇ ದಿನೇ (Karnataka) ಏರಿಕೆ ಆಗುತ್ತಿರುವ ಆತಂಕ ಇರುವಾಗಲೇ ನಾಡಿನಾದ್ಯಂತ ಶುಕ್ರವಾರ ಸಂಭ್ರಮದಿಂದ ಮಕರ ಸಂಕ್ರಾಂತಿ (Makara Samkranti) ಆಚರಿಸಲಾಗಿದೆ. ಕೊರೋನಾ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲೂ ಈಗ ಸೋಂಕು ಏರಿಕೆ ಆಗುವ ಅಪಾಯ ಇದರಿಂದ ಕಾಣುತ್ತಿದೆ. ರಾಜ್ಯದಲ್ಲಿ ಕರೋನಾ ಮೂರನೇ ಅಲೆಯ ಆರ್ಭಟ ಜೋರಾಗಿದೆ. ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಕರೋನಾ ಸ್ಪೋಟವಾಗಿದ್ದರೆ, ಪಾದಯಾತ್ರೆಯ ಡ್ಯೂಟಿಗೆ ಹೋಗಿದ್ದ ಪೊಲೀಸರಲ್ಲೂ (Karnataka Police) ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. 

ಕೊರೊನಾ ಲಸಿಕೆ ಪಡೆಯದವರಿಗೆ ಒಮಿಕ್ರಾನ್ ಅಪಾಯಕಾರಿ WHO ಎಚ್ಚರಿಕೆ

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದರಲ್ಲೂ ದೇಶದಲ್ಲೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶ ರಾಜ್ಯದಲ್ಲಿ ಚುನಾವಣಾ ಪೂರ್ವ ಪಕ್ಷಾಂತರ ಹೆಚ್ಚಾಗಿದೆ. ಇತ್ತ ಬಿಜೆಪಿ (BJP) ಬಿಟ್ಟ ಶಾಸಕರು ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದು, ಉತ್ತರಪ್ರದೇಶದಲ್ಲಿ (Uttar Pradesh) ಈಗ ಯೋಗಿ ವರ್ಸಸ್‌ ಅಖಿಲೇಶ್ ಎಂಬಂತಾಗಿದೆ. ದಲಿತರ ಮನೆಯಲ್ಲಿ ಇಂದು ಭೋಜನ ಮಾಡಿದ ಸಿಎಂ ಯೋಗಿ ವಿರೋಧಿಗಳಿಗೆ ಈ ಮೂಲಕ ತಿರುಗೇಟು ನೀಡುತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more