News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

Published : Jan 15, 2022, 12:25 AM ISTUpdated : Jan 15, 2022, 12:26 AM IST

* ಕರ್ನಾಟಕದಲ್ಲಿ ಕೊರೋನಾ ಏರಿಕೆ, 28 ಸಾವಿರ ಹೊಸ ಕೇಸ್
* ಪಾದಯಾತ್ರೆಗೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿಗೂ ಆತಂಕ
* ಕಠಿಣ ನಿಯಮಗಳು, ಲಾಕ್ ಡೌನ್ ಮಾತು ಇಲ್ಲ
* ಕಾವೇರುತ್ತಿರುವ ಪಂಚರಾಜ್ಯ ಚುನಾವಣೆ

ಬೆಂಗಳೂರು(ಜ. 15)  ಕೊರೋನಾ (Coronavirus) ಪ್ರಕರಣದಲ್ಲಿ ದಿನೇ ದಿನೇ (Karnataka) ಏರಿಕೆ ಆಗುತ್ತಿರುವ ಆತಂಕ ಇರುವಾಗಲೇ ನಾಡಿನಾದ್ಯಂತ ಶುಕ್ರವಾರ ಸಂಭ್ರಮದಿಂದ ಮಕರ ಸಂಕ್ರಾಂತಿ (Makara Samkranti) ಆಚರಿಸಲಾಗಿದೆ. ಕೊರೋನಾ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲೂ ಈಗ ಸೋಂಕು ಏರಿಕೆ ಆಗುವ ಅಪಾಯ ಇದರಿಂದ ಕಾಣುತ್ತಿದೆ. ರಾಜ್ಯದಲ್ಲಿ ಕರೋನಾ ಮೂರನೇ ಅಲೆಯ ಆರ್ಭಟ ಜೋರಾಗಿದೆ. ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಕರೋನಾ ಸ್ಪೋಟವಾಗಿದ್ದರೆ, ಪಾದಯಾತ್ರೆಯ ಡ್ಯೂಟಿಗೆ ಹೋಗಿದ್ದ ಪೊಲೀಸರಲ್ಲೂ (Karnataka Police) ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. 

ಕೊರೊನಾ ಲಸಿಕೆ ಪಡೆಯದವರಿಗೆ ಒಮಿಕ್ರಾನ್ ಅಪಾಯಕಾರಿ WHO ಎಚ್ಚರಿಕೆ

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದರಲ್ಲೂ ದೇಶದಲ್ಲೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶ ರಾಜ್ಯದಲ್ಲಿ ಚುನಾವಣಾ ಪೂರ್ವ ಪಕ್ಷಾಂತರ ಹೆಚ್ಚಾಗಿದೆ. ಇತ್ತ ಬಿಜೆಪಿ (BJP) ಬಿಟ್ಟ ಶಾಸಕರು ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದು, ಉತ್ತರಪ್ರದೇಶದಲ್ಲಿ (Uttar Pradesh) ಈಗ ಯೋಗಿ ವರ್ಸಸ್‌ ಅಖಿಲೇಶ್ ಎಂಬಂತಾಗಿದೆ. ದಲಿತರ ಮನೆಯಲ್ಲಿ ಇಂದು ಭೋಜನ ಮಾಡಿದ ಸಿಎಂ ಯೋಗಿ ವಿರೋಧಿಗಳಿಗೆ ಈ ಮೂಲಕ ತಿರುಗೇಟು ನೀಡುತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more