News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

Published : Jan 15, 2022, 12:25 AM ISTUpdated : Jan 15, 2022, 12:26 AM IST

* ಕರ್ನಾಟಕದಲ್ಲಿ ಕೊರೋನಾ ಏರಿಕೆ, 28 ಸಾವಿರ ಹೊಸ ಕೇಸ್
* ಪಾದಯಾತ್ರೆಗೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿಗೂ ಆತಂಕ
* ಕಠಿಣ ನಿಯಮಗಳು, ಲಾಕ್ ಡೌನ್ ಮಾತು ಇಲ್ಲ
* ಕಾವೇರುತ್ತಿರುವ ಪಂಚರಾಜ್ಯ ಚುನಾವಣೆ

ಬೆಂಗಳೂರು(ಜ. 15)  ಕೊರೋನಾ (Coronavirus) ಪ್ರಕರಣದಲ್ಲಿ ದಿನೇ ದಿನೇ (Karnataka) ಏರಿಕೆ ಆಗುತ್ತಿರುವ ಆತಂಕ ಇರುವಾಗಲೇ ನಾಡಿನಾದ್ಯಂತ ಶುಕ್ರವಾರ ಸಂಭ್ರಮದಿಂದ ಮಕರ ಸಂಕ್ರಾಂತಿ (Makara Samkranti) ಆಚರಿಸಲಾಗಿದೆ. ಕೊರೋನಾ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲೂ ಈಗ ಸೋಂಕು ಏರಿಕೆ ಆಗುವ ಅಪಾಯ ಇದರಿಂದ ಕಾಣುತ್ತಿದೆ. ರಾಜ್ಯದಲ್ಲಿ ಕರೋನಾ ಮೂರನೇ ಅಲೆಯ ಆರ್ಭಟ ಜೋರಾಗಿದೆ. ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಕರೋನಾ ಸ್ಪೋಟವಾಗಿದ್ದರೆ, ಪಾದಯಾತ್ರೆಯ ಡ್ಯೂಟಿಗೆ ಹೋಗಿದ್ದ ಪೊಲೀಸರಲ್ಲೂ (Karnataka Police) ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. 

ಕೊರೊನಾ ಲಸಿಕೆ ಪಡೆಯದವರಿಗೆ ಒಮಿಕ್ರಾನ್ ಅಪಾಯಕಾರಿ WHO ಎಚ್ಚರಿಕೆ

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದರಲ್ಲೂ ದೇಶದಲ್ಲೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶ ರಾಜ್ಯದಲ್ಲಿ ಚುನಾವಣಾ ಪೂರ್ವ ಪಕ್ಷಾಂತರ ಹೆಚ್ಚಾಗಿದೆ. ಇತ್ತ ಬಿಜೆಪಿ (BJP) ಬಿಟ್ಟ ಶಾಸಕರು ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದು, ಉತ್ತರಪ್ರದೇಶದಲ್ಲಿ (Uttar Pradesh) ಈಗ ಯೋಗಿ ವರ್ಸಸ್‌ ಅಖಿಲೇಶ್ ಎಂಬಂತಾಗಿದೆ. ದಲಿತರ ಮನೆಯಲ್ಲಿ ಇಂದು ಭೋಜನ ಮಾಡಿದ ಸಿಎಂ ಯೋಗಿ ವಿರೋಧಿಗಳಿಗೆ ಈ ಮೂಲಕ ತಿರುಗೇಟು ನೀಡುತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more