News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

Published : Jan 15, 2022, 12:25 AM ISTUpdated : Jan 15, 2022, 12:26 AM IST

* ಕರ್ನಾಟಕದಲ್ಲಿ ಕೊರೋನಾ ಏರಿಕೆ, 28 ಸಾವಿರ ಹೊಸ ಕೇಸ್
* ಪಾದಯಾತ್ರೆಗೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿಗೂ ಆತಂಕ
* ಕಠಿಣ ನಿಯಮಗಳು, ಲಾಕ್ ಡೌನ್ ಮಾತು ಇಲ್ಲ
* ಕಾವೇರುತ್ತಿರುವ ಪಂಚರಾಜ್ಯ ಚುನಾವಣೆ

ಬೆಂಗಳೂರು(ಜ. 15)  ಕೊರೋನಾ (Coronavirus) ಪ್ರಕರಣದಲ್ಲಿ ದಿನೇ ದಿನೇ (Karnataka) ಏರಿಕೆ ಆಗುತ್ತಿರುವ ಆತಂಕ ಇರುವಾಗಲೇ ನಾಡಿನಾದ್ಯಂತ ಶುಕ್ರವಾರ ಸಂಭ್ರಮದಿಂದ ಮಕರ ಸಂಕ್ರಾಂತಿ (Makara Samkranti) ಆಚರಿಸಲಾಗಿದೆ. ಕೊರೋನಾ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲೂ ಈಗ ಸೋಂಕು ಏರಿಕೆ ಆಗುವ ಅಪಾಯ ಇದರಿಂದ ಕಾಣುತ್ತಿದೆ. ರಾಜ್ಯದಲ್ಲಿ ಕರೋನಾ ಮೂರನೇ ಅಲೆಯ ಆರ್ಭಟ ಜೋರಾಗಿದೆ. ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಕರೋನಾ ಸ್ಪೋಟವಾಗಿದ್ದರೆ, ಪಾದಯಾತ್ರೆಯ ಡ್ಯೂಟಿಗೆ ಹೋಗಿದ್ದ ಪೊಲೀಸರಲ್ಲೂ (Karnataka Police) ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. 

ಕೊರೊನಾ ಲಸಿಕೆ ಪಡೆಯದವರಿಗೆ ಒಮಿಕ್ರಾನ್ ಅಪಾಯಕಾರಿ WHO ಎಚ್ಚರಿಕೆ

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದರಲ್ಲೂ ದೇಶದಲ್ಲೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶ ರಾಜ್ಯದಲ್ಲಿ ಚುನಾವಣಾ ಪೂರ್ವ ಪಕ್ಷಾಂತರ ಹೆಚ್ಚಾಗಿದೆ. ಇತ್ತ ಬಿಜೆಪಿ (BJP) ಬಿಟ್ಟ ಶಾಸಕರು ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದು, ಉತ್ತರಪ್ರದೇಶದಲ್ಲಿ (Uttar Pradesh) ಈಗ ಯೋಗಿ ವರ್ಸಸ್‌ ಅಖಿಲೇಶ್ ಎಂಬಂತಾಗಿದೆ. ದಲಿತರ ಮನೆಯಲ್ಲಿ ಇಂದು ಭೋಜನ ಮಾಡಿದ ಸಿಎಂ ಯೋಗಿ ವಿರೋಧಿಗಳಿಗೆ ಈ ಮೂಲಕ ತಿರುಗೇಟು ನೀಡುತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more