ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

Published : Jul 17, 2024, 11:59 AM IST

ಜಮ್ಮು ಕಾಶ್ಮೀರದ ಅಮರನಾಥ ಯಾತ್ರೆ ಸಮೀಪದ ಝೋಜಿಲಾ ಪಾಸ್ ಬಳಿ ಬೆಂಗಳೂರು ಮೂಲದ ಮೂವರು ಸಾವಿಗೀಡಾಗಿದ್ದು, ಕಾರು ಪ್ರಪಾತಕ್ಕೆ ಬಿದ್ದಿದೆ.

ಜಮ್ಮು ಕಾಶ್ಮೀರದಲ್ಲಿ(Jammu and Kashmir) ಬೆಂಗಳೂರು(Bengaluru) ಮೂಲದ ಮೂವರ ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ತಂದ್ರದಾಸ್(67), ಮೊನಾಲಿಸಾ ದಾಸ್(41), ಮತ್ತೊಬ್ಬ ಪುರುಷ ಸಾವಿಗೀಡಾಗಿದ್ದಾರೆ. ಬಾಲಕಿ ಅದ್ರಿತಾ ಖಾನ್(9)ಗೆ ಗಾಯವಾಗಿದೆ. ಅಮರನಾಥ ಯಾತ್ರೆ (Amarnath yatra ) ಸಮೀಪದ ಝೋಜಿಲಾ ಪಾಸ್ ಬಳಿ ಈ ಘಟನೆ ನಡೆದಿದೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳು ಇವರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಕುಟುಂಬ ಪ್ರಯಾಣ ಮಾಡ್ತಿತ್ತು. ಎದುರಿದ್ದ ಕಾರೊಂದು ಕೆಟ್ಟು ನಿಂತಿತ್ತು. ಈ ವೇಳೆ ಅದನ್ನು ನೋಡಲು ಚಾಲಕ ಕಾರಿನಿಂದ ಇಳಿದಿದ್ದಾನೆ. ಈ ವೇಳೆ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ, ಹೀಗಾಗಿ ಪ್ರಪಾತಕ್ಕೆ ಕಾರು ಬಿದ್ದಿದೆ. ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದು, ಮೃತದೇಹವನ್ನು ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಹೊರತೆಗೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more