ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

ಜಮ್ಮು-ಕಾಶ್ಮೀರದಲ್ಲಿ ಪ್ರಪಾತಕ್ಕೆ ಬಿದ್ದ ಕಾರು.. ಬೆಂಗಳೂರಿನ ಮೂವರ ದುರ್ಮರಣ

Published : Jul 17, 2024, 11:59 AM IST

ಜಮ್ಮು ಕಾಶ್ಮೀರದ ಅಮರನಾಥ ಯಾತ್ರೆ ಸಮೀಪದ ಝೋಜಿಲಾ ಪಾಸ್ ಬಳಿ ಬೆಂಗಳೂರು ಮೂಲದ ಮೂವರು ಸಾವಿಗೀಡಾಗಿದ್ದು, ಕಾರು ಪ್ರಪಾತಕ್ಕೆ ಬಿದ್ದಿದೆ.

ಜಮ್ಮು ಕಾಶ್ಮೀರದಲ್ಲಿ(Jammu and Kashmir) ಬೆಂಗಳೂರು(Bengaluru) ಮೂಲದ ಮೂವರ ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ತಂದ್ರದಾಸ್(67), ಮೊನಾಲಿಸಾ ದಾಸ್(41), ಮತ್ತೊಬ್ಬ ಪುರುಷ ಸಾವಿಗೀಡಾಗಿದ್ದಾರೆ. ಬಾಲಕಿ ಅದ್ರಿತಾ ಖಾನ್(9)ಗೆ ಗಾಯವಾಗಿದೆ. ಅಮರನಾಥ ಯಾತ್ರೆ (Amarnath yatra ) ಸಮೀಪದ ಝೋಜಿಲಾ ಪಾಸ್ ಬಳಿ ಈ ಘಟನೆ ನಡೆದಿದೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳು ಇವರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಕುಟುಂಬ ಪ್ರಯಾಣ ಮಾಡ್ತಿತ್ತು. ಎದುರಿದ್ದ ಕಾರೊಂದು ಕೆಟ್ಟು ನಿಂತಿತ್ತು. ಈ ವೇಳೆ ಅದನ್ನು ನೋಡಲು ಚಾಲಕ ಕಾರಿನಿಂದ ಇಳಿದಿದ್ದಾನೆ. ಈ ವೇಳೆ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ, ಹೀಗಾಗಿ ಪ್ರಪಾತಕ್ಕೆ ಕಾರು ಬಿದ್ದಿದೆ. ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದು, ಮೃತದೇಹವನ್ನು ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಹೊರತೆಗೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more