ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

Published : Feb 10, 2021, 12:05 PM ISTUpdated : Feb 10, 2021, 12:25 PM IST

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಹಿಮಕುಸಿತದಲ್ಲಿ ನಾಪತ್ತೆಯಾಗಿದ್ದ ಇನ್ನೂ 5 ಜನರ ಶವ ಮಂಗಳವಾರ ಪತ್ತೆಯಾಗಿದೆ. ಇದರೊಂದಿಗೆ ದುರ್ಘಟನೆಯಲ್ಲಿ ಬಲಿಯಾದವರ ಸಂಖ್ಯೆ 32ಕ್ಕೆ ಏರಿದೆ. ಈ ನಡುವೆ ತಪೋವನ ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ ಸಿಕ್ಕಿ ಬಿದ್ದ 32 ಜನರ ರಕ್ಷಣೆಗೆ ಭಾರೀ ಹರಸಾಹಸ ಮುಂದುವರೆದಿದೆ. ಮತ್ತೊಂದೆಡೆ 1975 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಡೆಹ್ರಾಡೂನ್(ಫೆ.10): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಹಿಮಕುಸಿತದಲ್ಲಿ ನಾಪತ್ತೆಯಾಗಿದ್ದ ಇನ್ನೂ 5 ಜನರ ಶವ ಮಂಗಳವಾರ ಪತ್ತೆಯಾಗಿದೆ. ಇದರೊಂದಿಗೆ ದುರ್ಘಟನೆಯಲ್ಲಿ ಬಲಿಯಾದವರ ಸಂಖ್ಯೆ 32ಕ್ಕೆ ಏರಿದೆ. ಈ ನಡುವೆ ತಪೋವನ ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ ಸಿಕ್ಕಿ ಬಿದ್ದ 32 ಜನರ ರಕ್ಷಣೆಗೆ ಭಾರೀ ಹರಸಾಹಸ ಮುಂದುವರೆದಿದೆ. ಮತ್ತೊಂದೆಡೆ 1975 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಹಿಮಸ್ಫೋಟದ ನಂತರ ಉತ್ತರಾಖಂಡ ಹೇಗಿದೆ? ಲೈವ್ ರಿಪೋರ್ಟ್

ಘಟನಾ ಸ್ಥಳದಲ್ಲಿ ಐಟಿಬಿಪಿ, ಎನ್‌ಡಿಆರ್‌ಎಫ್‌, ಸೇನೆ, ರಾಜ್ಯ ವಿಪತ್ತು ನಿರ್ವಹಣೆ ಪಡೆಯ ಸಾವಿರಾರು ಸಿಬ್ಬಂದಿ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಆದರೆ ಸ್ಥಳದಲ್ಲಿ, ಭಾರೀ ಕೆಸರು, ಹೂಳು, ತಾಪಮಾನ ಶೂನ್ಯದ ಆಸುಪಾಸಿಗೆ ಬಂದಿರುವ ಕಾರಣ, ಇದೀಗ ಸಿಬ್ಬಂದಿಗಳನ್ನೇ ಭಾರೀ ಹವಾಮಾನ ವೈಪರೀತ್ಯದಿಂದ ರಕ್ಷಣೆ ಮಾಡಬೇಕಾದ ಪರಿಸ್ಥಿತಿಯೂ ಎದುರಾಗಿದೆ.

ಒಂದು ನೀರ್ಗಲ್ಲು ಸ್ಪೋಟಕ್ಕೆ ಹೀಗಾಯ್ತು, ಅಲ್ಲಿವೆ 8000 ನೀರ್ಗಲ್ಲುಗಳು!

ಇದೆಲ್ಲದರ ಹೊರತಾಗಿಯೂ ತಪೋವನ್‌- ವಿಷ್ಣುಗಢ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ 2.5 ಕಿ.ಮೀ ಉದ್ದದ ಸುರಂಗದಲ್ಲಿ ಸಿಕ್ಕಿಬಿದ್ದಿರುವ 32 ಜನರ ರಕ್ಷಣೆಗೆ ಭಾರೀ ಸಾಹಸ ನಡೆದಿದೆ. ಇದುವರೆಗೂ 30 ಜನರ ಜೊತೆಗೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ರಕ್ಷಣಾ ತಂಡ ತಿಳಿಸಿದೆ. ಮತ್ತೊಂದೆಡೆ ನಾಪತ್ತೆಯಾಗಿರುವ ಇತರೆ 197 ಜನರ ಪತ್ತೆ ಕಾರ್ಯವೂ ಮುಂದುವರೆದಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!