ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

Published : Feb 10, 2021, 12:05 PM ISTUpdated : Feb 10, 2021, 12:25 PM IST

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಹಿಮಕುಸಿತದಲ್ಲಿ ನಾಪತ್ತೆಯಾಗಿದ್ದ ಇನ್ನೂ 5 ಜನರ ಶವ ಮಂಗಳವಾರ ಪತ್ತೆಯಾಗಿದೆ. ಇದರೊಂದಿಗೆ ದುರ್ಘಟನೆಯಲ್ಲಿ ಬಲಿಯಾದವರ ಸಂಖ್ಯೆ 32ಕ್ಕೆ ಏರಿದೆ. ಈ ನಡುವೆ ತಪೋವನ ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ ಸಿಕ್ಕಿ ಬಿದ್ದ 32 ಜನರ ರಕ್ಷಣೆಗೆ ಭಾರೀ ಹರಸಾಹಸ ಮುಂದುವರೆದಿದೆ. ಮತ್ತೊಂದೆಡೆ 1975 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಡೆಹ್ರಾಡೂನ್(ಫೆ.10): ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಹಿಮಕುಸಿತದಲ್ಲಿ ನಾಪತ್ತೆಯಾಗಿದ್ದ ಇನ್ನೂ 5 ಜನರ ಶವ ಮಂಗಳವಾರ ಪತ್ತೆಯಾಗಿದೆ. ಇದರೊಂದಿಗೆ ದುರ್ಘಟನೆಯಲ್ಲಿ ಬಲಿಯಾದವರ ಸಂಖ್ಯೆ 32ಕ್ಕೆ ಏರಿದೆ. ಈ ನಡುವೆ ತಪೋವನ ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ ಸಿಕ್ಕಿ ಬಿದ್ದ 32 ಜನರ ರಕ್ಷಣೆಗೆ ಭಾರೀ ಹರಸಾಹಸ ಮುಂದುವರೆದಿದೆ. ಮತ್ತೊಂದೆಡೆ 1975 ಜನರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಹಿಮಸ್ಫೋಟದ ನಂತರ ಉತ್ತರಾಖಂಡ ಹೇಗಿದೆ? ಲೈವ್ ರಿಪೋರ್ಟ್

ಘಟನಾ ಸ್ಥಳದಲ್ಲಿ ಐಟಿಬಿಪಿ, ಎನ್‌ಡಿಆರ್‌ಎಫ್‌, ಸೇನೆ, ರಾಜ್ಯ ವಿಪತ್ತು ನಿರ್ವಹಣೆ ಪಡೆಯ ಸಾವಿರಾರು ಸಿಬ್ಬಂದಿ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಆದರೆ ಸ್ಥಳದಲ್ಲಿ, ಭಾರೀ ಕೆಸರು, ಹೂಳು, ತಾಪಮಾನ ಶೂನ್ಯದ ಆಸುಪಾಸಿಗೆ ಬಂದಿರುವ ಕಾರಣ, ಇದೀಗ ಸಿಬ್ಬಂದಿಗಳನ್ನೇ ಭಾರೀ ಹವಾಮಾನ ವೈಪರೀತ್ಯದಿಂದ ರಕ್ಷಣೆ ಮಾಡಬೇಕಾದ ಪರಿಸ್ಥಿತಿಯೂ ಎದುರಾಗಿದೆ.

ಒಂದು ನೀರ್ಗಲ್ಲು ಸ್ಪೋಟಕ್ಕೆ ಹೀಗಾಯ್ತು, ಅಲ್ಲಿವೆ 8000 ನೀರ್ಗಲ್ಲುಗಳು!

ಇದೆಲ್ಲದರ ಹೊರತಾಗಿಯೂ ತಪೋವನ್‌- ವಿಷ್ಣುಗಢ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ 2.5 ಕಿ.ಮೀ ಉದ್ದದ ಸುರಂಗದಲ್ಲಿ ಸಿಕ್ಕಿಬಿದ್ದಿರುವ 32 ಜನರ ರಕ್ಷಣೆಗೆ ಭಾರೀ ಸಾಹಸ ನಡೆದಿದೆ. ಇದುವರೆಗೂ 30 ಜನರ ಜೊತೆಗೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ರಕ್ಷಣಾ ತಂಡ ತಿಳಿಸಿದೆ. ಮತ್ತೊಂದೆಡೆ ನಾಪತ್ತೆಯಾಗಿರುವ ಇತರೆ 197 ಜನರ ಪತ್ತೆ ಕಾರ್ಯವೂ ಮುಂದುವರೆದಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?