ಏರ್‌ಲಿಫ್ಟ್: ತವರಿಗೆ ವಾಪಾಸಾಗಿದ್ದಾರೆ 354 ಭಾರತೀಯರು..!

ಏರ್‌ಲಿಫ್ಟ್: ತವರಿಗೆ ವಾಪಾಸಾಗಿದ್ದಾರೆ 354 ಭಾರತೀಯರು..!

Published : May 08, 2020, 12:14 PM ISTUpdated : May 08, 2020, 12:46 PM IST

ಕೊಲ್ಲಿ ರಾಷ್ಟ್ರಗಳಿಂದ ಕೇರಳಕ್ಕೆ 354 ಜನ ಬಂದಿಳಿದಿದ್ದಾರೆ. ಅಬುದಾಯಿ ಹಾಗೂ ದುಬೈನಿಂದ ಹೊರಟ ವಿಮಾನಗಳು ನಿನ್ನೆ ರಾತ್ರಿ ಭಾರತಕ್ಕೆ ಬಂದಿಳಿದಿವೆ. ನಿನ್ನ ಭಾರತಕ್ಕೆ ಬಂದಿಳಿದವರ ಪೈಕಿ ಬಹುತೇಕರು ಗರ್ಬಿಣಿಯರು ಆಗಿದ್ದಾರೆ.

ನವದೆಹಲಿ(ಮೇ.08): ಲಾಕ್‌ಡೌನ್‌ನಿಂದಾಗಿ ವಿದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರು ಕರೆ ತರಲು ಭಾರತ ಸರ್ಕಾರ ಗುರುವಾರದಿಂದ ಏರ್‌ಲಿಫ್ಟ್ ಆರಂಭಿಸಿದೆ. ಐತಿಹಾಸಿಕ ಏರ್‌ಲಿಫ್ಟ್‌ನ ಮೊದಲ ದಿನ ಕೊಲ್ಲಿ ರಾಷ್ಟ್ರಗಳಿಂದ 354 ಜನರನ್ನು ಭಾರತಕ್ಕೆ ಕರೆ ತರಲಾಗಿದೆ.

ಕೊಲ್ಲಿ ರಾಷ್ಟ್ರಗಳಿಂದ ಕೇರಳಕ್ಕೆ 354 ಜನ ಬಂದಿಳಿದಿದ್ದಾರೆ. ಅಬುದಾಯಿ ಹಾಗೂ ದುಬೈನಿಂದ ಹೊರಟ ವಿಮಾನಗಳು ನಿನ್ನೆ ರಾತ್ರಿ ಭಾರತಕ್ಕೆ ಬಂದಿಳಿದಿವೆ. ನಿನ್ನ ಭಾರತಕ್ಕೆ ಬಂದಿಳಿದವರ ಪೈಕಿ ಬಹುತೇಕರು ಗರ್ಬಿಣಿಯರು ಆಗಿದ್ದಾರೆ.

ವಂದೇ ಭಾರತ್ ಮಿಷನ್‌ಗೆ ನಿನ್ನೆಯಿಂದ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 7ದಿನಗಳ ಕಾಲ ಏರ್‌ಲಿಫ್ಟ್ ಮಾಡಲಾಗುವುದು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?