ಏರ್‌ಲಿಫ್ಟ್: ತವರಿಗೆ ವಾಪಾಸಾಗಿದ್ದಾರೆ 354 ಭಾರತೀಯರು..!

ಏರ್‌ಲಿಫ್ಟ್: ತವರಿಗೆ ವಾಪಾಸಾಗಿದ್ದಾರೆ 354 ಭಾರತೀಯರು..!

Suvarna News   | Asianet News
Published : May 08, 2020, 12:14 PM ISTUpdated : May 08, 2020, 12:46 PM IST

ಕೊಲ್ಲಿ ರಾಷ್ಟ್ರಗಳಿಂದ ಕೇರಳಕ್ಕೆ 354 ಜನ ಬಂದಿಳಿದಿದ್ದಾರೆ. ಅಬುದಾಯಿ ಹಾಗೂ ದುಬೈನಿಂದ ಹೊರಟ ವಿಮಾನಗಳು ನಿನ್ನೆ ರಾತ್ರಿ ಭಾರತಕ್ಕೆ ಬಂದಿಳಿದಿವೆ. ನಿನ್ನ ಭಾರತಕ್ಕೆ ಬಂದಿಳಿದವರ ಪೈಕಿ ಬಹುತೇಕರು ಗರ್ಬಿಣಿಯರು ಆಗಿದ್ದಾರೆ.

ನವದೆಹಲಿ(ಮೇ.08): ಲಾಕ್‌ಡೌನ್‌ನಿಂದಾಗಿ ವಿದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರು ಕರೆ ತರಲು ಭಾರತ ಸರ್ಕಾರ ಗುರುವಾರದಿಂದ ಏರ್‌ಲಿಫ್ಟ್ ಆರಂಭಿಸಿದೆ. ಐತಿಹಾಸಿಕ ಏರ್‌ಲಿಫ್ಟ್‌ನ ಮೊದಲ ದಿನ ಕೊಲ್ಲಿ ರಾಷ್ಟ್ರಗಳಿಂದ 354 ಜನರನ್ನು ಭಾರತಕ್ಕೆ ಕರೆ ತರಲಾಗಿದೆ.

ಕೊಲ್ಲಿ ರಾಷ್ಟ್ರಗಳಿಂದ ಕೇರಳಕ್ಕೆ 354 ಜನ ಬಂದಿಳಿದಿದ್ದಾರೆ. ಅಬುದಾಯಿ ಹಾಗೂ ದುಬೈನಿಂದ ಹೊರಟ ವಿಮಾನಗಳು ನಿನ್ನೆ ರಾತ್ರಿ ಭಾರತಕ್ಕೆ ಬಂದಿಳಿದಿವೆ. ನಿನ್ನ ಭಾರತಕ್ಕೆ ಬಂದಿಳಿದವರ ಪೈಕಿ ಬಹುತೇಕರು ಗರ್ಬಿಣಿಯರು ಆಗಿದ್ದಾರೆ.

ವಂದೇ ಭಾರತ್ ಮಿಷನ್‌ಗೆ ನಿನ್ನೆಯಿಂದ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 7ದಿನಗಳ ಕಾಲ ಏರ್‌ಲಿಫ್ಟ್ ಮಾಡಲಾಗುವುದು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?