ಏರ್‌ಲಿಫ್ಟ್: ತವರಿಗೆ ವಾಪಾಸಾಗಿದ್ದಾರೆ 354 ಭಾರತೀಯರು..!

ಏರ್‌ಲಿಫ್ಟ್: ತವರಿಗೆ ವಾಪಾಸಾಗಿದ್ದಾರೆ 354 ಭಾರತೀಯರು..!

Suvarna News   | Asianet News
Published : May 08, 2020, 12:14 PM ISTUpdated : May 08, 2020, 12:46 PM IST

ಕೊಲ್ಲಿ ರಾಷ್ಟ್ರಗಳಿಂದ ಕೇರಳಕ್ಕೆ 354 ಜನ ಬಂದಿಳಿದಿದ್ದಾರೆ. ಅಬುದಾಯಿ ಹಾಗೂ ದುಬೈನಿಂದ ಹೊರಟ ವಿಮಾನಗಳು ನಿನ್ನೆ ರಾತ್ರಿ ಭಾರತಕ್ಕೆ ಬಂದಿಳಿದಿವೆ. ನಿನ್ನ ಭಾರತಕ್ಕೆ ಬಂದಿಳಿದವರ ಪೈಕಿ ಬಹುತೇಕರು ಗರ್ಬಿಣಿಯರು ಆಗಿದ್ದಾರೆ.

ನವದೆಹಲಿ(ಮೇ.08): ಲಾಕ್‌ಡೌನ್‌ನಿಂದಾಗಿ ವಿದೇಶಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರು ಕರೆ ತರಲು ಭಾರತ ಸರ್ಕಾರ ಗುರುವಾರದಿಂದ ಏರ್‌ಲಿಫ್ಟ್ ಆರಂಭಿಸಿದೆ. ಐತಿಹಾಸಿಕ ಏರ್‌ಲಿಫ್ಟ್‌ನ ಮೊದಲ ದಿನ ಕೊಲ್ಲಿ ರಾಷ್ಟ್ರಗಳಿಂದ 354 ಜನರನ್ನು ಭಾರತಕ್ಕೆ ಕರೆ ತರಲಾಗಿದೆ.

ಕೊಲ್ಲಿ ರಾಷ್ಟ್ರಗಳಿಂದ ಕೇರಳಕ್ಕೆ 354 ಜನ ಬಂದಿಳಿದಿದ್ದಾರೆ. ಅಬುದಾಯಿ ಹಾಗೂ ದುಬೈನಿಂದ ಹೊರಟ ವಿಮಾನಗಳು ನಿನ್ನೆ ರಾತ್ರಿ ಭಾರತಕ್ಕೆ ಬಂದಿಳಿದಿವೆ. ನಿನ್ನ ಭಾರತಕ್ಕೆ ಬಂದಿಳಿದವರ ಪೈಕಿ ಬಹುತೇಕರು ಗರ್ಬಿಣಿಯರು ಆಗಿದ್ದಾರೆ.

ವಂದೇ ಭಾರತ್ ಮಿಷನ್‌ಗೆ ನಿನ್ನೆಯಿಂದ ಚಾಲನೆ ನೀಡಲಾಗಿದೆ. ಮೊದಲ ಹಂತದಲ್ಲಿ 7ದಿನಗಳ ಕಾಲ ಏರ್‌ಲಿಫ್ಟ್ ಮಾಡಲಾಗುವುದು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?