Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Published : Mar 07, 2022, 01:44 PM IST

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 
 

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ 16000ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸುವ ‘ಆಪರೇಷನ್‌ ಗಂಗಾ’ ಬೃಹತ್‌ ಏರ್‌ಲಿಫ್ಟ್‌ ಕಾರ್ಯಾಚರಣೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ಭಾರತೀಯ ವಾಯುಪಡೆ ಕೂಡ ಈವರೆಗೆ 10 ವಿಮಾನಗಳಲ್ಲಿ 2056 ಭಾರತೀಯರನ್ನು ಉಕ್ರೇನ್‌ನ ಅಕ್ಕಪಕ್ಕದ ದೇಶಗಳಿಂದ ಕರೆತಂದಿದೆ. ಜೊತೆಗೆ 26 ಟನ್‌ ನೆರವಿನ ಸಾಮಗ್ರಿಗಳನ್ನು ಉಕ್ರೇನ್‌ಗೆ ತಲುಪಿಸಿದೆ. ಇನ್ನುಳಿದಂತೆ ಇಂಡಿಗೋ, ಏರ್‌ ಇಂಡಿಯಾ, ವಿಸ್ತಾರ ಹಾಗೂ ಸ್ಪೈಸ್‌ಜೆಟ್‌ ವಿಮಾನಯಾನ ಕಂಪನಿಗಳು ಆಪರೇಷನ್‌ ಗಂಗಾ ಅಡಿ ಭಾರತ ಸರ್ಕಾರದ ಜೊತೆ ಕೈಜೋಡಿಸಿ ನಾಗರಿಕರನ್ನು ಕರೆತರುತ್ತಿವೆ.

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more