Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Published : Mar 07, 2022, 01:44 PM IST

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 
 

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ 16000ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸುವ ‘ಆಪರೇಷನ್‌ ಗಂಗಾ’ ಬೃಹತ್‌ ಏರ್‌ಲಿಫ್ಟ್‌ ಕಾರ್ಯಾಚರಣೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ಭಾರತೀಯ ವಾಯುಪಡೆ ಕೂಡ ಈವರೆಗೆ 10 ವಿಮಾನಗಳಲ್ಲಿ 2056 ಭಾರತೀಯರನ್ನು ಉಕ್ರೇನ್‌ನ ಅಕ್ಕಪಕ್ಕದ ದೇಶಗಳಿಂದ ಕರೆತಂದಿದೆ. ಜೊತೆಗೆ 26 ಟನ್‌ ನೆರವಿನ ಸಾಮಗ್ರಿಗಳನ್ನು ಉಕ್ರೇನ್‌ಗೆ ತಲುಪಿಸಿದೆ. ಇನ್ನುಳಿದಂತೆ ಇಂಡಿಗೋ, ಏರ್‌ ಇಂಡಿಯಾ, ವಿಸ್ತಾರ ಹಾಗೂ ಸ್ಪೈಸ್‌ಜೆಟ್‌ ವಿಮಾನಯಾನ ಕಂಪನಿಗಳು ಆಪರೇಷನ್‌ ಗಂಗಾ ಅಡಿ ಭಾರತ ಸರ್ಕಾರದ ಜೊತೆ ಕೈಜೋಡಿಸಿ ನಾಗರಿಕರನ್ನು ಕರೆತರುತ್ತಿವೆ.

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more