Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Operation Ganga: ದೆಹಲಿಯಿಂದ ಬೆಂಗಳೂರಿಗೆ 36 ಕನ್ನಡಿಗರು ವಾಪಸ್

Published : Mar 07, 2022, 01:44 PM IST

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 
 

ಆಪರೇಷನ್ ಗಂಗಾ' ಕಾರ್ಯಾಚರಣೆ ಮುಂದುವರೆದಿದೆ. ದೆಹಲಿಯಿಂದ ಬೆಂಗಳೂರಿಗೆ ಇಂದು 36 ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಮಕ್ಕಳನ್ನು ಬರಮಾಡಿಕೊಂಡ ಪೋಷಕರು ಭಾವುಕರಾದರು. ಖಾರ್ಕೀವ್, ಕೀವ್ ನಗರಗಳಿಂದ ವಾಪಸ್ಸಾಗಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ 16000ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸುವ ‘ಆಪರೇಷನ್‌ ಗಂಗಾ’ ಬೃಹತ್‌ ಏರ್‌ಲಿಫ್ಟ್‌ ಕಾರ್ಯಾಚರಣೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ಭಾರತೀಯ ವಾಯುಪಡೆ ಕೂಡ ಈವರೆಗೆ 10 ವಿಮಾನಗಳಲ್ಲಿ 2056 ಭಾರತೀಯರನ್ನು ಉಕ್ರೇನ್‌ನ ಅಕ್ಕಪಕ್ಕದ ದೇಶಗಳಿಂದ ಕರೆತಂದಿದೆ. ಜೊತೆಗೆ 26 ಟನ್‌ ನೆರವಿನ ಸಾಮಗ್ರಿಗಳನ್ನು ಉಕ್ರೇನ್‌ಗೆ ತಲುಪಿಸಿದೆ. ಇನ್ನುಳಿದಂತೆ ಇಂಡಿಗೋ, ಏರ್‌ ಇಂಡಿಯಾ, ವಿಸ್ತಾರ ಹಾಗೂ ಸ್ಪೈಸ್‌ಜೆಟ್‌ ವಿಮಾನಯಾನ ಕಂಪನಿಗಳು ಆಪರೇಷನ್‌ ಗಂಗಾ ಅಡಿ ಭಾರತ ಸರ್ಕಾರದ ಜೊತೆ ಕೈಜೋಡಿಸಿ ನಾಗರಿಕರನ್ನು ಕರೆತರುತ್ತಿವೆ.

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more