ಉಗ್ರ ಸಂಘಟನೆ ಸೇರಿದ ಕೇರಳ ಮಹಿಳೆಯರನ್ನು ಭಾರತಕ್ಕೆ ಕರೆತರಲು ಹೈಕೋರ್ಟ್ ನಕಾರ!

ಉಗ್ರ ಸಂಘಟನೆ ಸೇರಿದ ಕೇರಳ ಮಹಿಳೆಯರನ್ನು ಭಾರತಕ್ಕೆ ಕರೆತರಲು ಹೈಕೋರ್ಟ್ ನಕಾರ!

Published : Jul 03, 2021, 11:35 PM IST

2016ರಲ್ಲಿ ಇಸ್ಲಾಂಗೆ ಮತಾಂತರಗೊಂಡು ಕೇರಳದ ಇಬ್ಬರು ಹಿಂದೂ ಹಾಗೂ ಇಬ್ಬರು ಕ್ರೈಸ್ತ ಯುವತಿಯರು ತಮ್ಮ ಗಂಡಂದಿರ ಜೊತೆ ಐಸಿಸ್ ಉಗ್ರ ಸಂಘಟನೆ ಸೇರಿಕೊಂಡಿದ್ದರು. ಕೇರಳದಿಂದ ಅಫ್ಘಾನಿಸ್ತಾನದ ಕಾಬೂಲ್‌ಗೆ ತೆರಳಿ ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡ ಈ ಯುವತಿಯರ ಗಂಡಂದಿರು 2018ರಲ್ಲಿ ಅಮೆರಿಕ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇದೀಗ ಜೈಲಿನಲ್ಲಿರುವ ಈ ಯುವತಿಯೊಬ್ಬಳನ್ನು ಭಾರತಕ್ಕೆ ಕರೆ ತರಲು  ತಾಯಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಕರ್ನಾಟಕ ಅನ್‌ಲಾಕ್, ಡೆಲ್ಟಾ ವೇರಿಯೆಂಟ್ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

2016ರಲ್ಲಿ ಇಸ್ಲಾಂಗೆ ಮತಾಂತರಗೊಂಡು ಕೇರಳದ ಇಬ್ಬರು ಹಿಂದೂ ಹಾಗೂ ಇಬ್ಬರು ಕ್ರೈಸ್ತ ಯುವತಿಯರು ತಮ್ಮ ಗಂಡಂದಿರ ಜೊತೆ ಐಸಿಸ್ ಉಗ್ರ ಸಂಘಟನೆ ಸೇರಿಕೊಂಡಿದ್ದರು. ಕೇರಳದಿಂದ ಅಫ್ಘಾನಿಸ್ತಾನದ ಕಾಬೂಲ್‌ಗೆ ತೆರಳಿ ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡ ಈ ಯುವತಿಯರ ಗಂಡಂದಿರು 2018ರಲ್ಲಿ ಅಮೆರಿಕ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇದೀಗ ಜೈಲಿನಲ್ಲಿರುವ ಈ ಯುವತಿಯೊಬ್ಬಳನ್ನು ಭಾರತಕ್ಕೆ ಕರೆ ತರಲು  ತಾಯಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಕರ್ನಾಟಕ ಅನ್‌ಲಾಕ್, ಡೆಲ್ಟಾ ವೇರಿಯೆಂಟ್ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?