ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

Published : Mar 08, 2022, 02:03 PM IST

ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಮಾ.08): ರಷ್ಯಾ ಹಾಗೂ ಉಕ್ರೇನ್ ಯುದ್ಧಕ್ಕೆ ಇಂದು (ಮಾ.08) ಹದಿಮೂರನೇ ದಿನವಾಗಿದ್ದು, ಉಕ್ರೇನ್‌ ಮೇಲೆ ರಷ್ಯಾ ದಾಳಿ ಮುಂದುವರೆಸಿದೆ.

ಉಕ್ರೇನ್ ಯುದ್ಧ ಭೂಮಿಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್, ಅಲ್ಲಿಂದಲೇ ನೇರ, ದಿಟ್ಟ, ನಿರಂತರ ಸುದ್ದಿ

ಉಕ್ರೇನ್‌ ಜನವಸತಿ ಪ್ರದೇಶಗಳ ಮೇಲೆ ರಷ್ಯಾ ಬಾಂಬ್‌, ಕ್ಷಿಪಣಿ ಹಾಗೂ ಶೆಲ್‌ಗಳ ಮಳೆಗರೆಯತೊಡಗಿದೆ. ಇನ್ನು  ಭಾರತೀಯರು ಹಲವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆದ್ರೆ, ಈವರೆಗೆ 17,500 ಜನರನ್ನು ರಕ್ಷಿಸಲಾಗಿದೆ.  ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more