ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

Published : Mar 08, 2022, 02:03 PM IST

ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಮಾ.08): ರಷ್ಯಾ ಹಾಗೂ ಉಕ್ರೇನ್ ಯುದ್ಧಕ್ಕೆ ಇಂದು (ಮಾ.08) ಹದಿಮೂರನೇ ದಿನವಾಗಿದ್ದು, ಉಕ್ರೇನ್‌ ಮೇಲೆ ರಷ್ಯಾ ದಾಳಿ ಮುಂದುವರೆಸಿದೆ.

ಉಕ್ರೇನ್ ಯುದ್ಧ ಭೂಮಿಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್, ಅಲ್ಲಿಂದಲೇ ನೇರ, ದಿಟ್ಟ, ನಿರಂತರ ಸುದ್ದಿ

ಉಕ್ರೇನ್‌ ಜನವಸತಿ ಪ್ರದೇಶಗಳ ಮೇಲೆ ರಷ್ಯಾ ಬಾಂಬ್‌, ಕ್ಷಿಪಣಿ ಹಾಗೂ ಶೆಲ್‌ಗಳ ಮಳೆಗರೆಯತೊಡಗಿದೆ. ಇನ್ನು  ಭಾರತೀಯರು ಹಲವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆದ್ರೆ, ಈವರೆಗೆ 17,500 ಜನರನ್ನು ರಕ್ಷಿಸಲಾಗಿದೆ.  ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more