ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

Published : Mar 08, 2022, 02:03 PM IST

ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಮಾ.08): ರಷ್ಯಾ ಹಾಗೂ ಉಕ್ರೇನ್ ಯುದ್ಧಕ್ಕೆ ಇಂದು (ಮಾ.08) ಹದಿಮೂರನೇ ದಿನವಾಗಿದ್ದು, ಉಕ್ರೇನ್‌ ಮೇಲೆ ರಷ್ಯಾ ದಾಳಿ ಮುಂದುವರೆಸಿದೆ.

ಉಕ್ರೇನ್ ಯುದ್ಧ ಭೂಮಿಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್, ಅಲ್ಲಿಂದಲೇ ನೇರ, ದಿಟ್ಟ, ನಿರಂತರ ಸುದ್ದಿ

ಉಕ್ರೇನ್‌ ಜನವಸತಿ ಪ್ರದೇಶಗಳ ಮೇಲೆ ರಷ್ಯಾ ಬಾಂಬ್‌, ಕ್ಷಿಪಣಿ ಹಾಗೂ ಶೆಲ್‌ಗಳ ಮಳೆಗರೆಯತೊಡಗಿದೆ. ಇನ್ನು  ಭಾರತೀಯರು ಹಲವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆದ್ರೆ, ಈವರೆಗೆ 17,500 ಜನರನ್ನು ರಕ್ಷಿಸಲಾಗಿದೆ.  ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more