ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

Published : Mar 08, 2022, 02:03 PM IST

ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಮಾ.08): ರಷ್ಯಾ ಹಾಗೂ ಉಕ್ರೇನ್ ಯುದ್ಧಕ್ಕೆ ಇಂದು (ಮಾ.08) ಹದಿಮೂರನೇ ದಿನವಾಗಿದ್ದು, ಉಕ್ರೇನ್‌ ಮೇಲೆ ರಷ್ಯಾ ದಾಳಿ ಮುಂದುವರೆಸಿದೆ.

ಉಕ್ರೇನ್ ಯುದ್ಧ ಭೂಮಿಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್, ಅಲ್ಲಿಂದಲೇ ನೇರ, ದಿಟ್ಟ, ನಿರಂತರ ಸುದ್ದಿ

ಉಕ್ರೇನ್‌ ಜನವಸತಿ ಪ್ರದೇಶಗಳ ಮೇಲೆ ರಷ್ಯಾ ಬಾಂಬ್‌, ಕ್ಷಿಪಣಿ ಹಾಗೂ ಶೆಲ್‌ಗಳ ಮಳೆಗರೆಯತೊಡಗಿದೆ. ಇನ್ನು  ಭಾರತೀಯರು ಹಲವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆದ್ರೆ, ಈವರೆಗೆ 17,500 ಜನರನ್ನು ರಕ್ಷಿಸಲಾಗಿದೆ.  ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more