ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

ಮುಂದುವರೆದ ಆಪರೇಷನ್ ಗಂಗಾ, ಉಕ್ರೇನ್‌ನಲ್ಲಿನ ಭೀಕರ ಪರಿಸ್ಥಿತಿ ಬಿಚ್ಚಿಟ್ಟ ಕನ್ನಡತಿ

Published : Mar 08, 2022, 02:03 PM IST

ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ಮಾ.08): ರಷ್ಯಾ ಹಾಗೂ ಉಕ್ರೇನ್ ಯುದ್ಧಕ್ಕೆ ಇಂದು (ಮಾ.08) ಹದಿಮೂರನೇ ದಿನವಾಗಿದ್ದು, ಉಕ್ರೇನ್‌ ಮೇಲೆ ರಷ್ಯಾ ದಾಳಿ ಮುಂದುವರೆಸಿದೆ.

ಉಕ್ರೇನ್ ಯುದ್ಧ ಭೂಮಿಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್, ಅಲ್ಲಿಂದಲೇ ನೇರ, ದಿಟ್ಟ, ನಿರಂತರ ಸುದ್ದಿ

ಉಕ್ರೇನ್‌ ಜನವಸತಿ ಪ್ರದೇಶಗಳ ಮೇಲೆ ರಷ್ಯಾ ಬಾಂಬ್‌, ಕ್ಷಿಪಣಿ ಹಾಗೂ ಶೆಲ್‌ಗಳ ಮಳೆಗರೆಯತೊಡಗಿದೆ. ಇನ್ನು  ಭಾರತೀಯರು ಹಲವರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆದ್ರೆ, ಈವರೆಗೆ 17,500 ಜನರನ್ನು ರಕ್ಷಿಸಲಾಗಿದೆ.  ಸಿಡಿಯುತ್ತಿರುವ ಗುಂಡುಗಳ ಮಧ್ಯೆ ಆಪರೇಷನ್ ಗಂಗಾ ಮೂಲಕ ರಕ್ಷಣೆ ಮಾಡಲಾಗಿದೆ. 8 ದಿನಗಳಲ್ಲಿ 89 ವಿಮಾನಗಳ ಮೂಲಕ ಕಾರ್ಯಚರಣೆ ನಡೆಸಲಾಗಿದೆ. ಇನ್ನು ಉಕ್ರೇನ್‌ನ ಖಾರ್ಕಿವ್‌ನಲ್ಲಿನ ಪರಿಸ್ಥಿತಿ ಬಗ್ಗೆ ಕರ್ನಾಟಕ ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more