5 State Election Defeat:  ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

5 State Election Defeat: ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

Published : Mar 13, 2022, 10:55 AM ISTUpdated : Mar 13, 2022, 10:58 AM IST

 ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ.  ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು  ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

 ನವದೆಹಲಿ (ಮಾ. 12): ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ.  ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು  ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

ಸಭೆಯಲ್ಲಿ ಪಂಚರಾಜ್ಯ ಚುನಾವಣೆ ಸೋಲಿಗೆ ಕಾರಣಗಳನ್ನು ಪರಾಮರ್ಶಿಸಲಿದ್ದಾರೆ. ಜೊತೆಗೆ ಸತತ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಕಾರಣ ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಆಂತರಿಕ (ಅಧ್ಯಕ್ಷೀಯ) ಚುನಾವಣೆಯನ್ನು ಅದಕ್ಕೂ ಮುನ್ನವೇ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿನ ಸೋಲಿಗೆ ಹೊಣೆ ಯಾರು ಎಂಬ ಬಗ್ಗೆಯೂ ಚರ್ಚೆ ನಡೆಯಲಿದ್ದು, ಸೋಲಿನ ಹೊಣೆಯನ್ನು ನಿರ್ದಿಷ್ಟನಾಯಕರಿಗೆ ಹೊರಿಸುವ ಸಾಧ್ಯತೆ ಇದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more