5 State Election Defeat:  ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

5 State Election Defeat: ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

Suvarna News   | Asianet News
Published : Mar 13, 2022, 10:55 AM ISTUpdated : Mar 13, 2022, 10:58 AM IST

 ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ.  ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು  ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

 ನವದೆಹಲಿ (ಮಾ. 12): ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ.  ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು  ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

ಸಭೆಯಲ್ಲಿ ಪಂಚರಾಜ್ಯ ಚುನಾವಣೆ ಸೋಲಿಗೆ ಕಾರಣಗಳನ್ನು ಪರಾಮರ್ಶಿಸಲಿದ್ದಾರೆ. ಜೊತೆಗೆ ಸತತ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಕಾರಣ ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಆಂತರಿಕ (ಅಧ್ಯಕ್ಷೀಯ) ಚುನಾವಣೆಯನ್ನು ಅದಕ್ಕೂ ಮುನ್ನವೇ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿನ ಸೋಲಿಗೆ ಹೊಣೆ ಯಾರು ಎಂಬ ಬಗ್ಗೆಯೂ ಚರ್ಚೆ ನಡೆಯಲಿದ್ದು, ಸೋಲಿನ ಹೊಣೆಯನ್ನು ನಿರ್ದಿಷ್ಟನಾಯಕರಿಗೆ ಹೊರಿಸುವ ಸಾಧ್ಯತೆ ಇದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more