5 State Election Defeat:  ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

5 State Election Defeat: ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

Suvarna News   | Asianet News
Published : Mar 13, 2022, 10:55 AM ISTUpdated : Mar 13, 2022, 10:58 AM IST

 ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ.  ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು  ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

 ನವದೆಹಲಿ (ಮಾ. 12): ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ.  ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು  ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

ಸಭೆಯಲ್ಲಿ ಪಂಚರಾಜ್ಯ ಚುನಾವಣೆ ಸೋಲಿಗೆ ಕಾರಣಗಳನ್ನು ಪರಾಮರ್ಶಿಸಲಿದ್ದಾರೆ. ಜೊತೆಗೆ ಸತತ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಕಾರಣ ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಆಂತರಿಕ (ಅಧ್ಯಕ್ಷೀಯ) ಚುನಾವಣೆಯನ್ನು ಅದಕ್ಕೂ ಮುನ್ನವೇ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿನ ಸೋಲಿಗೆ ಹೊಣೆ ಯಾರು ಎಂಬ ಬಗ್ಗೆಯೂ ಚರ್ಚೆ ನಡೆಯಲಿದ್ದು, ಸೋಲಿನ ಹೊಣೆಯನ್ನು ನಿರ್ದಿಷ್ಟನಾಯಕರಿಗೆ ಹೊರಿಸುವ ಸಾಧ್ಯತೆ ಇದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more