ಯುಪಿ ಗೆದ್ದ ಬಿಜೆಪಿಗೆ ಈ ಒಂದು ವಿಚಾರದಲ್ಲಿ ಹಿನ್ನಡೆ, ಆಪರೇಷನ್ ಕಮಲವೇ ಮುಳುವಾಯ್ತಾ?

ಯುಪಿ ಗೆದ್ದ ಬಿಜೆಪಿಗೆ ಈ ಒಂದು ವಿಚಾರದಲ್ಲಿ ಹಿನ್ನಡೆ, ಆಪರೇಷನ್ ಕಮಲವೇ ಮುಳುವಾಯ್ತಾ?

Published : Mar 10, 2022, 06:30 PM IST

ಬಿಜೆಪಿಗೆ ಒಂದೆಡೆ ಉತ್ತರ ಪ್ರದೇಶ ಗೆದ್ದಿರುವ ಖುಷಿಯಾದರೆ, ಮತ್ತೊಂದೆಡೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳಲ್ಲಿ ಗೆದ್ದಿರುವ ಚಿಂತೆ. ಹೌದು ಕಳೆದ ಬಾರಿ 312 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 270ಕ್ಕೆ ಕುಸಿದಿದ್ದಾಋಎ. ಕೆಲ ಕಾಂಗ್ರೆಸ್ ನಾಯಕರು ಇದು ಬಿಜೆಪಿಗಾದ ಹಿನ್ನಡೆ ಎಂದೇ ಬಿಂಬಿಸುತ್ತಿದ್ದಾರೆ. ಹೀಗಿರುವಾಗ ಬಿಜೆಪಿಗೆ ಆಪರೇಷನ್ಆ ಕಮಲವೇ ಮುಳುವಾಯ್ತಾ ಎಂಬ ಚರ್ಚೆಗಳೂ ಆರಂಭವಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ನಡಳ್ಳಿ 'ಇದು ಹಿನ್ನಡೆ ಎನ್ನಲು ಸಾಧ್ಯವಿಲ್ಲ. ಇಲ್ಲಿನ ಜನ ಮೋದಿ ಹಾಗೂ ಯೋಗಿ ಜೋಡಿಗೆ ಜೈ ಎಂದಿದ್ದಾರೆ' ಎಂದು ಹೇಳಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

 

ಬೆಂಗಳೂರು(ಮಾ.10): ಬಿಜೆಪಿಗೆ ಒಂದೆಡೆ ಉತ್ತರ ಪ್ರದೇಶ ಗೆದ್ದಿರುವ ಖುಷಿಯಾದರೆ, ಮತ್ತೊಂದೆಡೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳಲ್ಲಿ ಗೆದ್ದಿರುವ ಚಿಂತೆ. ಹೌದು ಕಳೆದ ಬಾರಿ 312 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 270ಕ್ಕೆ ಕುಸಿದಿದ್ದಾಋಎ. ಕೆಲ ಕಾಂಗ್ರೆಸ್ ನಾಯಕರು ಇದು ಬಿಜೆಪಿಗಾದ ಹಿನ್ನಡೆ ಎಂದೇ ಬಿಂಬಿಸುತ್ತಿದ್ದಾರೆ. ಹೀಗಿರುವಾಗ ಬಿಜೆಪಿಗೆ ಆಪರೇಷನ್ಆ ಕಮಲವೇ ಮುಳುವಾಯ್ತಾ ಎಂಬ ಚರ್ಚೆಗಳೂ ಆರಂಭವಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ನಡಳ್ಳಿ 'ಇದು ಹಿನ್ನಡೆ ಎನ್ನಲು ಸಾಧ್ಯವಿಲ್ಲ. ಇಲ್ಲಿನ ಜನ ಮೋದಿ ಹಾಗೂ ಯೋಗಿ ಜೋಡಿಗೆ ಜೈ ಎಂದಿದ್ದಾರೆ' ಎಂದು ಹೇಳಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more