ಯುಪಿ ಗೆದ್ದ ಬಿಜೆಪಿಗೆ ಈ ಒಂದು ವಿಚಾರದಲ್ಲಿ ಹಿನ್ನಡೆ, ಆಪರೇಷನ್ ಕಮಲವೇ ಮುಳುವಾಯ್ತಾ?

ಯುಪಿ ಗೆದ್ದ ಬಿಜೆಪಿಗೆ ಈ ಒಂದು ವಿಚಾರದಲ್ಲಿ ಹಿನ್ನಡೆ, ಆಪರೇಷನ್ ಕಮಲವೇ ಮುಳುವಾಯ್ತಾ?

Published : Mar 10, 2022, 06:30 PM IST

ಬಿಜೆಪಿಗೆ ಒಂದೆಡೆ ಉತ್ತರ ಪ್ರದೇಶ ಗೆದ್ದಿರುವ ಖುಷಿಯಾದರೆ, ಮತ್ತೊಂದೆಡೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳಲ್ಲಿ ಗೆದ್ದಿರುವ ಚಿಂತೆ. ಹೌದು ಕಳೆದ ಬಾರಿ 312 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 270ಕ್ಕೆ ಕುಸಿದಿದ್ದಾಋಎ. ಕೆಲ ಕಾಂಗ್ರೆಸ್ ನಾಯಕರು ಇದು ಬಿಜೆಪಿಗಾದ ಹಿನ್ನಡೆ ಎಂದೇ ಬಿಂಬಿಸುತ್ತಿದ್ದಾರೆ. ಹೀಗಿರುವಾಗ ಬಿಜೆಪಿಗೆ ಆಪರೇಷನ್ಆ ಕಮಲವೇ ಮುಳುವಾಯ್ತಾ ಎಂಬ ಚರ್ಚೆಗಳೂ ಆರಂಭವಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ನಡಳ್ಳಿ 'ಇದು ಹಿನ್ನಡೆ ಎನ್ನಲು ಸಾಧ್ಯವಿಲ್ಲ. ಇಲ್ಲಿನ ಜನ ಮೋದಿ ಹಾಗೂ ಯೋಗಿ ಜೋಡಿಗೆ ಜೈ ಎಂದಿದ್ದಾರೆ' ಎಂದು ಹೇಳಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

 

ಬೆಂಗಳೂರು(ಮಾ.10): ಬಿಜೆಪಿಗೆ ಒಂದೆಡೆ ಉತ್ತರ ಪ್ರದೇಶ ಗೆದ್ದಿರುವ ಖುಷಿಯಾದರೆ, ಮತ್ತೊಂದೆಡೆ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳಲ್ಲಿ ಗೆದ್ದಿರುವ ಚಿಂತೆ. ಹೌದು ಕಳೆದ ಬಾರಿ 312 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 270ಕ್ಕೆ ಕುಸಿದಿದ್ದಾಋಎ. ಕೆಲ ಕಾಂಗ್ರೆಸ್ ನಾಯಕರು ಇದು ಬಿಜೆಪಿಗಾದ ಹಿನ್ನಡೆ ಎಂದೇ ಬಿಂಬಿಸುತ್ತಿದ್ದಾರೆ. ಹೀಗಿರುವಾಗ ಬಿಜೆಪಿಗೆ ಆಪರೇಷನ್ಆ ಕಮಲವೇ ಮುಳುವಾಯ್ತಾ ಎಂಬ ಚರ್ಚೆಗಳೂ ಆರಂಭವಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ನಡಳ್ಳಿ 'ಇದು ಹಿನ್ನಡೆ ಎನ್ನಲು ಸಾಧ್ಯವಿಲ್ಲ. ಇಲ್ಲಿನ ಜನ ಮೋದಿ ಹಾಗೂ ಯೋಗಿ ಜೋಡಿಗೆ ಜೈ ಎಂದಿದ್ದಾರೆ' ಎಂದು ಹೇಳಿದ್ದಾರೆ. ಈ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more