UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

Published : Mar 10, 2022, 05:51 PM IST

ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಲಕ್ನೋ(ಮಾ.10): ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಆರಂಭದಲ್ಲಿ ಸಮಾಜವಾದಿ ಪಕ್ಷದ ಬಗ್ಗೆ ಜನರಲ್ಲಿ ಮಮಕಾರ ಇತ್ತಾದರೂ, ಅನೇಕರಲ್ಲಿ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಮೆಚ್ಚುಗೆ ಇತ್ತು. ಬಹುಶಖ ಇದೇ ಬಿಜೆಪಿಯನ್ನು ಗೆಲುವಿನ ದಡಕ್ಕೆ ತಲುಪಿಸಿರಬಹುದು. ಇಷ್ಟೇ ಅಲ್ಲದೇ ಯುಪಿಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಉತ್ತರ ಪ್ರದೇಶದಲ್ಲಿರುವ ಪತ್ರಕರ್ತೆ ವಸಂತಿ ಹರಿಪ್ರಕಾಶ್ ಏನು ಹೇಳಿದ್ದಾರೆ? ನೀವೇ ನೋಡಿ

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more