UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

Published : Mar 10, 2022, 05:51 PM IST

ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಲಕ್ನೋ(ಮಾ.10): ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಆರಂಭದಲ್ಲಿ ಸಮಾಜವಾದಿ ಪಕ್ಷದ ಬಗ್ಗೆ ಜನರಲ್ಲಿ ಮಮಕಾರ ಇತ್ತಾದರೂ, ಅನೇಕರಲ್ಲಿ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಮೆಚ್ಚುಗೆ ಇತ್ತು. ಬಹುಶಖ ಇದೇ ಬಿಜೆಪಿಯನ್ನು ಗೆಲುವಿನ ದಡಕ್ಕೆ ತಲುಪಿಸಿರಬಹುದು. ಇಷ್ಟೇ ಅಲ್ಲದೇ ಯುಪಿಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಉತ್ತರ ಪ್ರದೇಶದಲ್ಲಿರುವ ಪತ್ರಕರ್ತೆ ವಸಂತಿ ಹರಿಪ್ರಕಾಶ್ ಏನು ಹೇಳಿದ್ದಾರೆ? ನೀವೇ ನೋಡಿ

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more