UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

Published : Mar 10, 2022, 05:51 PM IST

ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಲಕ್ನೋ(ಮಾ.10): ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಆರಂಭದಲ್ಲಿ ಸಮಾಜವಾದಿ ಪಕ್ಷದ ಬಗ್ಗೆ ಜನರಲ್ಲಿ ಮಮಕಾರ ಇತ್ತಾದರೂ, ಅನೇಕರಲ್ಲಿ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಮೆಚ್ಚುಗೆ ಇತ್ತು. ಬಹುಶಖ ಇದೇ ಬಿಜೆಪಿಯನ್ನು ಗೆಲುವಿನ ದಡಕ್ಕೆ ತಲುಪಿಸಿರಬಹುದು. ಇಷ್ಟೇ ಅಲ್ಲದೇ ಯುಪಿಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಉತ್ತರ ಪ್ರದೇಶದಲ್ಲಿರುವ ಪತ್ರಕರ್ತೆ ವಸಂತಿ ಹರಿಪ್ರಕಾಶ್ ಏನು ಹೇಳಿದ್ದಾರೆ? ನೀವೇ ನೋಡಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more