UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

Published : Mar 10, 2022, 05:51 PM IST

ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಲಕ್ನೋ(ಮಾ.10): ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಆರಂಭದಲ್ಲಿ ಸಮಾಜವಾದಿ ಪಕ್ಷದ ಬಗ್ಗೆ ಜನರಲ್ಲಿ ಮಮಕಾರ ಇತ್ತಾದರೂ, ಅನೇಕರಲ್ಲಿ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಮೆಚ್ಚುಗೆ ಇತ್ತು. ಬಹುಶಖ ಇದೇ ಬಿಜೆಪಿಯನ್ನು ಗೆಲುವಿನ ದಡಕ್ಕೆ ತಲುಪಿಸಿರಬಹುದು. ಇಷ್ಟೇ ಅಲ್ಲದೇ ಯುಪಿಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಉತ್ತರ ಪ್ರದೇಶದಲ್ಲಿರುವ ಪತ್ರಕರ್ತೆ ವಸಂತಿ ಹರಿಪ್ರಕಾಶ್ ಏನು ಹೇಳಿದ್ದಾರೆ? ನೀವೇ ನೋಡಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more