UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

Published : Mar 10, 2022, 05:51 PM IST

ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಲಕ್ನೋ(ಮಾ.10): ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಆರಂಭದಲ್ಲಿ ಸಮಾಜವಾದಿ ಪಕ್ಷದ ಬಗ್ಗೆ ಜನರಲ್ಲಿ ಮಮಕಾರ ಇತ್ತಾದರೂ, ಅನೇಕರಲ್ಲಿ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಮೆಚ್ಚುಗೆ ಇತ್ತು. ಬಹುಶಖ ಇದೇ ಬಿಜೆಪಿಯನ್ನು ಗೆಲುವಿನ ದಡಕ್ಕೆ ತಲುಪಿಸಿರಬಹುದು. ಇಷ್ಟೇ ಅಲ್ಲದೇ ಯುಪಿಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಉತ್ತರ ಪ್ರದೇಶದಲ್ಲಿರುವ ಪತ್ರಕರ್ತೆ ವಸಂತಿ ಹರಿಪ್ರಕಾಶ್ ಏನು ಹೇಳಿದ್ದಾರೆ? ನೀವೇ ನೋಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more