UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

UP Elections: ಉತ್ತರ ಪ್ರದೇಶದಲ್ಲಿ ಯೋಗಿ ಗೆಲುವಿಗೆ ಕಾರಣವಾಗಿದ್ದೇ ಅದೊಂದು ಅಂಶ!

Published : Mar 10, 2022, 05:51 PM IST

ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಲಕ್ನೋ(ಮಾ.10): ಯುಪಿ ಗೆಲುವಿನ ಬಗ್ಗೆ ವಸಂತಿ ಹರಿಪ್ರಸಾದ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಜನರೊಂದಿಗಿದ್ದು, ಅವರ ನಾಡಿಮಿಡಿತ ಅರಿತ ಅವರು 'ಹಣದುಬ್ಬರ ಹಾಗೂ ನಿರುದ್ಯೋಗ ಈ ವಿಚಾರವಾಆಗಿ ಉತ್ತರ ಪ್ರದೆಶ ಜನರಿಗೆ ಸರ್ಕಕಾರದ ಮೇಲೆ ಅಸಮಾಧಾನವಿತ್ತು. ಮಂದಿರ, ಜಾತಿ ಈ ವಿಚಾರವಾಗಿ ಜನರಲ್ಲಿ ಹೆಚ್ಚಿನ ಆಸಕ್ತಿ ಇದ್ದಿದ್ದು ಕಂಡು ಬಂದಿಲ್ಲ. ಒಂದೆರಡು ಕಡೆ ಮಾತ್ರ ಈ ಬಗ್ಗೆ ಮಾತನಾಡಲಾಗುತ್ತಿತ್ತು. ದಿನ ನಿತ್ಯದ ಈ ಸಮಸ್ಯೆಗಳಿಗೆ ಯಾವ ರಾಜಕೀಯ ಪಕ್ಷ ಪರಿಹಾರ ನೀಡಬಹುದು ಎಂದು ಯೋಚಿಸಿ ಜನರು ಆಯ್ಕೆ ಮಾಡಿರಬಹುದು. ಎಲ್ಲಾ ಪಕ್ಷಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜನ ಸಾಮಾನ್ಯರು ಆಯ್ಕೆ ಮಾಡಿರಬಹುದು. 

ಆರಂಭದಲ್ಲಿ ಸಮಾಜವಾದಿ ಪಕ್ಷದ ಬಗ್ಗೆ ಜನರಲ್ಲಿ ಮಮಕಾರ ಇತ್ತಾದರೂ, ಅನೇಕರಲ್ಲಿ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಮೆಚ್ಚುಗೆ ಇತ್ತು. ಬಹುಶಖ ಇದೇ ಬಿಜೆಪಿಯನ್ನು ಗೆಲುವಿನ ದಡಕ್ಕೆ ತಲುಪಿಸಿರಬಹುದು. ಇಷ್ಟೇ ಅಲ್ಲದೇ ಯುಪಿಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಉತ್ತರ ಪ್ರದೇಶದಲ್ಲಿರುವ ಪತ್ರಕರ್ತೆ ವಸಂತಿ ಹರಿಪ್ರಕಾಶ್ ಏನು ಹೇಳಿದ್ದಾರೆ? ನೀವೇ ನೋಡಿ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more