ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

Suvarna News   | Asianet News
Published : May 28, 2020, 11:25 AM IST

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. 

ನವದೆಹಲಿ(ಮೇ.28): ದೇಶದ ಆರ್ಥಿಕತೆಯನ್ನು ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕಾಗುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕತೆ ಹಳಿತಪ್ಪಿದ್ದು ಸರಿದಾರಿಗೆ ತರಲು ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. ಇನ್ನುಳಿದ 10 ಲಕ್ಷ ಕೋಟಿ ರುಪಾಯಿಗಳನ್ನು ಪಬ್ಲಿಕ್-ಪ್ರೈವೇಟ್ ಇನ್ವೆಸ್ಟ್‌ಮೆಂಟ್ ಮೂಲಕ ಸಂದಾಯವಾದರೆ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಬಹುದು ಎಂದು ಗಡ್ಕರಿ ಹೇಳಿದ್ದಾರೆ.

"

ಕೇಂದ್ರ ಸಚಿವ ನಿತಿನ್ ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮಲಾ ಹೇಗಿದೆ ಎನ್ನುವುದನ್ನು ಅವರ ಮಾತುಗಳಲ್ಲೇ ಕೇಳಿ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್