ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

Suvarna News   | Asianet News
Published : May 28, 2020, 11:25 AM IST

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. 

ನವದೆಹಲಿ(ಮೇ.28): ದೇಶದ ಆರ್ಥಿಕತೆಯನ್ನು ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕಾಗುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕತೆ ಹಳಿತಪ್ಪಿದ್ದು ಸರಿದಾರಿಗೆ ತರಲು ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. ಇನ್ನುಳಿದ 10 ಲಕ್ಷ ಕೋಟಿ ರುಪಾಯಿಗಳನ್ನು ಪಬ್ಲಿಕ್-ಪ್ರೈವೇಟ್ ಇನ್ವೆಸ್ಟ್‌ಮೆಂಟ್ ಮೂಲಕ ಸಂದಾಯವಾದರೆ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಬಹುದು ಎಂದು ಗಡ್ಕರಿ ಹೇಳಿದ್ದಾರೆ.

"

ಕೇಂದ್ರ ಸಚಿವ ನಿತಿನ್ ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮಲಾ ಹೇಗಿದೆ ಎನ್ನುವುದನ್ನು ಅವರ ಮಾತುಗಳಲ್ಲೇ ಕೇಳಿ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!