ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

Suvarna News   | Asianet News
Published : May 28, 2020, 11:25 AM IST

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. 

ನವದೆಹಲಿ(ಮೇ.28): ದೇಶದ ಆರ್ಥಿಕತೆಯನ್ನು ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕಾಗುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕತೆ ಹಳಿತಪ್ಪಿದ್ದು ಸರಿದಾರಿಗೆ ತರಲು ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. ಇನ್ನುಳಿದ 10 ಲಕ್ಷ ಕೋಟಿ ರುಪಾಯಿಗಳನ್ನು ಪಬ್ಲಿಕ್-ಪ್ರೈವೇಟ್ ಇನ್ವೆಸ್ಟ್‌ಮೆಂಟ್ ಮೂಲಕ ಸಂದಾಯವಾದರೆ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಬಹುದು ಎಂದು ಗಡ್ಕರಿ ಹೇಳಿದ್ದಾರೆ.

"

ಕೇಂದ್ರ ಸಚಿವ ನಿತಿನ್ ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮಲಾ ಹೇಗಿದೆ ಎನ್ನುವುದನ್ನು ಅವರ ಮಾತುಗಳಲ್ಲೇ ಕೇಳಿ.
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!