ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!

Published : May 28, 2020, 11:25 AM IST

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. 

ನವದೆಹಲಿ(ಮೇ.28): ದೇಶದ ಆರ್ಥಿಕತೆಯನ್ನು ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕಾಗುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕತೆ ಹಳಿತಪ್ಪಿದ್ದು ಸರಿದಾರಿಗೆ ತರಲು ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸಚಿವ ಗಡ್ಕರಿ 20+20+10= 50 ಲಕ್ಷ ಕೋಟಿ ರುಪಾಯಿ ಫಾರ್ಮುಲಾ ಮುಂದಿಟ್ಟಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇನ್ನು 20 ಲಕ್ಷ ಕೋಟಿ ರುಪಾಯಿಗಳನ್ನು ರಾಜ್ಯ ಸರ್ಕಾರ ನೀಡಬೇಕು. ಇನ್ನುಳಿದ 10 ಲಕ್ಷ ಕೋಟಿ ರುಪಾಯಿಗಳನ್ನು ಪಬ್ಲಿಕ್-ಪ್ರೈವೇಟ್ ಇನ್ವೆಸ್ಟ್‌ಮೆಂಟ್ ಮೂಲಕ ಸಂದಾಯವಾದರೆ ಕುಸಿದಿರುವ ಆರ್ಥಿಕತೆಯನ್ನು ಮೇಲೆತ್ತಬಹುದು ಎಂದು ಗಡ್ಕರಿ ಹೇಳಿದ್ದಾರೆ.

"

ಕೇಂದ್ರ ಸಚಿವ ನಿತಿನ್ ಗಡ್ಕರಿ 50 ಲಕ್ಷ ಕೋಟಿ ರುಪಾಯಿ ಫಾರ್ಮಲಾ ಹೇಗಿದೆ ಎನ್ನುವುದನ್ನು ಅವರ ಮಾತುಗಳಲ್ಲೇ ಕೇಳಿ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?