ಮೇ 03 ರವರೆಗೆ ಲಾಕ್‌ಡೌನ್ ವಿಸ್ತರಣೆ; ದೇಶದ ಜನತೆಗೆ ಮೋದಿ ಸಪ್ತಸೂತ್ರ

ಮೇ 03 ರವರೆಗೆ ಲಾಕ್‌ಡೌನ್ ವಿಸ್ತರಣೆ; ದೇಶದ ಜನತೆಗೆ ಮೋದಿ ಸಪ್ತಸೂತ್ರ

Suvarna News   | Asianet News
Published : Apr 14, 2020, 12:43 PM IST
ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೇ 3 ರವರೆಗೆ ಲಾಕ್‌ಡೌನ್ ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವೇಳೆ ಹೇಗೆ ನಡೆದುಕೊಳ್ಳಬೇಕು ಎಂದು ದೇಶದ ಜನರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಹಿರಿಯರ ಬಗ್ಗೆ ಕಾಳಜಿ ಇರಲಿ. ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ಬಡವರಿಗೆ ಸಹಾಯಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 
ಬೆಂಗಳೂರು (ಏ. 14): ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೇ 3 ರವರೆಗೆ ಲಾಕ್‌ಡೌನ್ ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವೇಳೆ ಹೇಗೆ ನಡೆದುಕೊಳ್ಳಬೇಕು ಎಂದು ದೇಶದ ಜನರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಹಿರಿಯರ ಬಗ್ಗೆ ಕಾಳಜಿ ಇರಲಿ. ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ಬಡವರಿಗೆ ಸಹಾಯಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಮೇ. 3ವರೆಗೆ ದೇಶದಾದ್ಯಂತ ಲಾಕ್‌‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!