ಮೇ 03 ರವರೆಗೆ ಲಾಕ್‌ಡೌನ್ ವಿಸ್ತರಣೆ; ದೇಶದ ಜನತೆಗೆ ಮೋದಿ ಸಪ್ತಸೂತ್ರ

ಮೇ 03 ರವರೆಗೆ ಲಾಕ್‌ಡೌನ್ ವಿಸ್ತರಣೆ; ದೇಶದ ಜನತೆಗೆ ಮೋದಿ ಸಪ್ತಸೂತ್ರ

Published : Apr 14, 2020, 12:43 PM IST
ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೇ 3 ರವರೆಗೆ ಲಾಕ್‌ಡೌನ್ ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವೇಳೆ ಹೇಗೆ ನಡೆದುಕೊಳ್ಳಬೇಕು ಎಂದು ದೇಶದ ಜನರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಹಿರಿಯರ ಬಗ್ಗೆ ಕಾಳಜಿ ಇರಲಿ. ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ಬಡವರಿಗೆ ಸಹಾಯಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 
ಬೆಂಗಳೂರು (ಏ. 14): ಪ್ರಧಾನಿ ಮೋದಿ ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೇ 3 ರವರೆಗೆ ಲಾಕ್‌ಡೌನ್ ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವೇಳೆ ಹೇಗೆ ನಡೆದುಕೊಳ್ಳಬೇಕು ಎಂದು ದೇಶದ ಜನರಿಗೆ ಸಪ್ತ ಸೂತ್ರಗಳನ್ನು ನೀಡಿದ್ದಾರೆ. ಹಿರಿಯರ ಬಗ್ಗೆ ಕಾಳಜಿ ಇರಲಿ. ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ಇರಲಿ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ಬಡವರಿಗೆ ಸಹಾಯಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಮೇ. 3ವರೆಗೆ ದೇಶದಾದ್ಯಂತ ಲಾಕ್‌‌ಡೌನ್: ಪಿಎಂ ಮೋದಿ ಅಧಿಕೃತ ಘೋಷಣೆ!
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?