ಅಂತ್ಯಕ್ರಿಯೆ ವೇಳೆ ಚಟ್ಟದ ಮೇಲಿಂದ ಎದ್ದ ಅಜ್ಜಿ, ಬೆಚ್ಚಿ ಬಿದ್ದ ಜನ!

ಅಂತ್ಯಕ್ರಿಯೆ ವೇಳೆ ಚಟ್ಟದ ಮೇಲಿಂದ ಎದ್ದ ಅಜ್ಜಿ, ಬೆಚ್ಚಿ ಬಿದ್ದ ಜನ!

Published : May 17, 2021, 03:38 PM ISTUpdated : May 17, 2021, 04:01 PM IST

76 ವರ್ಷದ ವೃದ್ಧೆಯೊಬ್ಬರು ಸತ್ತಿದ್ದಾರೆ ಎಂದು ಭಾವಿಸಿ ಅಂತಿಮ ಕ್ರಿಯೆಗೆ ಸಿದ್ಧತೆ ನಡೆಸಿ ಇನ್ನೇನು ಚಿತೆಗೆ ಬೆಂಕಿ ಹಚ್ಚಬೇಕು ಎನ್ನುವಷಷ್ಟರಲ್ಲಿ ಎದ್ದು ಕುಳಿತ ಘಟನೆ ವರದಿಯಾಗಿದೆ. ಇದನ್ನು ಕಂಡ ಜನರೂ ಒಂದು ಬಾರಿ ಬೆಚ್ಚಿ ಬಿದ್ದಿದ್ದಾರೆ.

76 ವರ್ಷದ ವೃದ್ಧೆಯೊಬ್ಬರು ಸತ್ತಿದ್ದಾರೆ ಎಂದು ಭಾವಿಸಿ ಅಂತಿಮ ಕ್ರಿಯೆಗೆ ಸಿದ್ಧತೆ ನಡೆಸಿ ಇನ್ನೇನು ಚಿತೆಗೆ ಬೆಂಕಿ ಹಚ್ಚಬೇಕು ಎನ್ನುವಷ್ಟರಲ್ಲಿ ಎದ್ದು ಕುಳಿತ ಘಟನೆ ವರದಿಯಾಗಿದೆ. ಇದನ್ನು ಕಂಡ ಜನರೂ ಒಂದು ಬಾರಿ ಬೆಚ್ಚಿ ಬಿದ್ದಿದ್ದಾರೆ.

ಮತ್ತೊಂದೆಡೆ ಸೋಂಕಿಗೆ ಬಲಿಯಾದ ಮಗಳ ಶವವನ್ನು ತಂದೆಯೊಬ್ಬ ಹೆಗಲ ಮೇಲೆ ಹೊತ್ತೊಯ್ದು ಶವ ಸಂಸ್ಕಾರ ಮಾಡಿರುವ ಮನಕಲಕುವ ವಿಡಿಯೋ ವೈರಲ್ ಆಗಿದೆ. ಇಷ್ಟೇ ಅಲ್ಲದೇ ಈ ಕೊರೋನ ಕಾಲದಲ್ಲಿ ವೈರಲ್ ಆದ ಸುದ್ದಿಗಳ ಒಂದು ರೌಂಡಪ್‌ ಇಲ್ಲಿದೆ ನೋಡಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!