ಅಂತ್ಯಕ್ರಿಯೆ ವೇಳೆ ಚಟ್ಟದ ಮೇಲಿಂದ ಎದ್ದ ಅಜ್ಜಿ, ಬೆಚ್ಚಿ ಬಿದ್ದ ಜನ!

ಅಂತ್ಯಕ್ರಿಯೆ ವೇಳೆ ಚಟ್ಟದ ಮೇಲಿಂದ ಎದ್ದ ಅಜ್ಜಿ, ಬೆಚ್ಚಿ ಬಿದ್ದ ಜನ!

Published : May 17, 2021, 03:38 PM ISTUpdated : May 17, 2021, 04:01 PM IST

76 ವರ್ಷದ ವೃದ್ಧೆಯೊಬ್ಬರು ಸತ್ತಿದ್ದಾರೆ ಎಂದು ಭಾವಿಸಿ ಅಂತಿಮ ಕ್ರಿಯೆಗೆ ಸಿದ್ಧತೆ ನಡೆಸಿ ಇನ್ನೇನು ಚಿತೆಗೆ ಬೆಂಕಿ ಹಚ್ಚಬೇಕು ಎನ್ನುವಷಷ್ಟರಲ್ಲಿ ಎದ್ದು ಕುಳಿತ ಘಟನೆ ವರದಿಯಾಗಿದೆ. ಇದನ್ನು ಕಂಡ ಜನರೂ ಒಂದು ಬಾರಿ ಬೆಚ್ಚಿ ಬಿದ್ದಿದ್ದಾರೆ.

76 ವರ್ಷದ ವೃದ್ಧೆಯೊಬ್ಬರು ಸತ್ತಿದ್ದಾರೆ ಎಂದು ಭಾವಿಸಿ ಅಂತಿಮ ಕ್ರಿಯೆಗೆ ಸಿದ್ಧತೆ ನಡೆಸಿ ಇನ್ನೇನು ಚಿತೆಗೆ ಬೆಂಕಿ ಹಚ್ಚಬೇಕು ಎನ್ನುವಷ್ಟರಲ್ಲಿ ಎದ್ದು ಕುಳಿತ ಘಟನೆ ವರದಿಯಾಗಿದೆ. ಇದನ್ನು ಕಂಡ ಜನರೂ ಒಂದು ಬಾರಿ ಬೆಚ್ಚಿ ಬಿದ್ದಿದ್ದಾರೆ.

ಮತ್ತೊಂದೆಡೆ ಸೋಂಕಿಗೆ ಬಲಿಯಾದ ಮಗಳ ಶವವನ್ನು ತಂದೆಯೊಬ್ಬ ಹೆಗಲ ಮೇಲೆ ಹೊತ್ತೊಯ್ದು ಶವ ಸಂಸ್ಕಾರ ಮಾಡಿರುವ ಮನಕಲಕುವ ವಿಡಿಯೋ ವೈರಲ್ ಆಗಿದೆ. ಇಷ್ಟೇ ಅಲ್ಲದೇ ಈ ಕೊರೋನ ಕಾಲದಲ್ಲಿ ವೈರಲ್ ಆದ ಸುದ್ದಿಗಳ ಒಂದು ರೌಂಡಪ್‌ ಇಲ್ಲಿದೆ ನೋಡಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!