UP Elections: 7ನೇ ಹಂತದ ಮತದಾನ, ಯೋಗಿ ಸಂಪುಟದ ಐವರು ಸಚಿವರಿಗೆ ಅಗ್ನಿಪರೀಕ್ಷೆ!

UP Elections: 7ನೇ ಹಂತದ ಮತದಾನ, ಯೋಗಿ ಸಂಪುಟದ ಐವರು ಸಚಿವರಿಗೆ ಅಗ್ನಿಪರೀಕ್ಷೆ!

Published : Mar 07, 2022, 09:45 AM IST

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಆರು ಹಂತಗಳ ಮತದಾನ ಮುಗಿದಿದ್ದು, ಏಳನೇ ಹಂತದ ಮತದಾನಕ್ಕೆ ಭರದ ಸಿದ್ಧತೆ ನಡೆದಿವೆ. ಅಂತಿಮ ಹಂತದ ಈ ಮತದಾನ ಮಾರ್ಚ್ 7 ರಂದು ನಡೆಯಲಿದೆ. ರಾಜ್ಯದ 9 ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಈ ಮತದಾನ ನಡೆಯಲಿದೆ. ಶನಿವಾರ ಸಂಜೆ 6 ಗಂಟೆಗೆ ಚುನಾವಣಾ ಪ್ರಚಾರ ಅಂತ್ಯಗೊಂಡಿದ್ದು,  ಎಲ್ಲಾ ರಾಜಕೀಯ ಪಕ್ಷಗಳು ಶಕ್ತಿಮೀರಿ ಪ್ರಚಾರ ನಡೆಸಿವೆ. ಅಂತಿಮ ಹಂತದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಸೇರಿದಂತೆ ಪೂರ್ವಾಂಚಲ್‌ನ 9 ಜಿಲ್ಲೆಗಳನ್ನು ಸೇರಿಸಲಾಗಿದೆ. ಇದುವರೆಗೆ ಯುಪಿಯ 403 ಸ್ಥಾನಗಳ ಪೈಕಿ 349 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಲಕ್ನೋ(ಮಾ.07): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಆರು ಹಂತಗಳ ಮತದಾನ ಮುಗಿದಿದ್ದು, ಏಳನೇ ಹಂತದ ಮತದಾನಕ್ಕೆ ಭರದ ಸಿದ್ಧತೆ ನಡೆದಿವೆ. ಅಂತಿಮ ಹಂತದ ಈ ಮತದಾನ ಮಾರ್ಚ್ 7 ರಂದು ನಡೆಯಲಿದೆ. ರಾಜ್ಯದ 9 ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಈ ಮತದಾನ ನಡೆಯಲಿದೆ. ಶನಿವಾರ ಸಂಜೆ 6 ಗಂಟೆಗೆ ಚುನಾವಣಾ ಪ್ರಚಾರ ಅಂತ್ಯಗೊಂಡಿದ್ದು,  ಎಲ್ಲಾ ರಾಜಕೀಯ ಪಕ್ಷಗಳು ಶಕ್ತಿಮೀರಿ ಪ್ರಚಾರ ನಡೆಸಿವೆ. ಅಂತಿಮ ಹಂತದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಸೇರಿದಂತೆ ಪೂರ್ವಾಂಚಲ್‌ನ 9 ಜಿಲ್ಲೆಗಳನ್ನು ಸೇರಿಸಲಾಗಿದೆ. ಇದುವರೆಗೆ ಯುಪಿಯ 403 ಸ್ಥಾನಗಳ ಪೈಕಿ 349 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಏಳನೇ ಹಂತದಲ್ಲಿ ಹಲವು ರಾಜಕೀಯ ದಿಗ್ಗಜರು ಸೇರಿದಂತೆ ಯೋಗಿ ಸರ್ಕಾರದ ಆರು ಸಚಿವರು ಅಗ್ನಿಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ ಐವರು ಹಾಲಿ ಸಚಿವರು. ಮಾರ್ಚ್ 7 ರಂದು ಅಜಂಗಢ, ಮೌ, ಜೌನ್‌ಪುರ್, ಘಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಸೋನ್‌ಭದ್ರ ಮತ್ತು ಭದೋಹಿ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಈ ಜಿಲ್ಲೆಗಳ 54 ಸ್ಥಾನಗಳಲ್ಲಿ ಒಟ್ಟು 613 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2.06 ಕೋಟಿ ಮತದಾರರು ತಮ್ಮ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. 2017 ರ ವಿಧಾನಸಭಾ ಚುನಾವಣೆಯಲ್ಲಿ, ಈ 54 ಸ್ಥಾನಗಳಲ್ಲಿ, ಬಿಜೆಪಿ 29, ಎಸ್‌ಪಿ 11, ಬಿಎಸ್‌ಪಿ 6, ಅಪ್ನಾ ದಳ (ಎಸ್) 4, ಎಸ್‌ಪಿ 3 ಮತ್ತು ನಿಶಾದ್ ಪಕ್ಷ 1 ಸ್ಥಾನವನ್ನು ಗೆದ್ದಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more