Lok Sabha elections 2024: ಕ್ಲೈಮ್ಯಾಕ್ಸ್ ಹಂತ ತಲುಪಿದ ಲೋಕಸಭಾ ಮಹಾಸಮರ: ಇಂದೇ ಹೊರಬೀಳಲಿದೆ ಎಕ್ಸಿಟ್ ಪೋಲ್ ಭವಿಷ್ಯ!

Lok Sabha elections 2024: ಕ್ಲೈಮ್ಯಾಕ್ಸ್ ಹಂತ ತಲುಪಿದ ಲೋಕಸಭಾ ಮಹಾಸಮರ: ಇಂದೇ ಹೊರಬೀಳಲಿದೆ ಎಕ್ಸಿಟ್ ಪೋಲ್ ಭವಿಷ್ಯ!

Published : Jun 01, 2024, 11:36 AM IST

ಲೋಕಸಭೆ ಚುನಾವಣೆಯ ಫೈನಲ್ ಫೇಸ್ ಇಂದು ನಡೆಯುತ್ತಿದ್ದು, ದೇಶದ 543 ಕ್ಷೇತ್ರಗಳ ಮತದಾನ ಪೂರ್ಣಗೊಳ್ಳಲಿದೆ. ಈಗಾಗಲೇ 6 ಹಂತದ ವೋಟಿಂಗ್ ಮುಕ್ತಾಯವಾಗಿದೆ. ಇಂದು ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ನಡೆಯುತ್ತಿದೆ. 

ಲೋಕಸಭೆ ಅಖಾಡದ (Lok Sabha Elections 2024) ಫೈನಲ್ ಫೇಸ್ ಚುನಾವಣೆ ಇಂದು ನಡೆಯುತ್ತಿದ್ದು, ಈ ಮಹಾಸಮರ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಅಂದರೆ ಇಂದು ದೇಶದ 543 ಕ್ಷೇತ್ರಗಳ ಮತದಾನ ಪೂರ್ಣಗೊಳ್ಳಲಿದ್ದು,  ಈಗಾಗಲೇ 6 ಹಂತದ ವೋಟಿಂಗ್ (Voting)ಮುಕ್ತಾಯವಾಗಿದೆ. ಇಂದು ಲೋಕಸಭಾ ಚುನಾವಣೆಯ 7ನೇ ಹಂತದ ಮತದಾನ ನಡೆಯುತ್ತಿದ್ದು, ಈ ನಡುವೆ  ಮೋದಿ ಭವಿಷ್ಯವೂ ನಿರ್ಧಾರ ಆಗಲಿದೆ. ಯಾಕೆಂದರೆ ಪ್ರಧಾನಿ ಮೋದಿ (Narendra Modi) ಕ್ಷೇತ್ರ ವಾರಾಣಸಿಯಲ್ಲೂ ಇಂದೇ ಮತದಾನ ನಡೆಯುತ್ತಿದೆ. 

ಇಂದು 8 ರಾಜ್ಯಗಳ 57 ಕ್ಷೇತ್ರಗಳ 904 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಆಗಲಿದ್ದು, ಪ್ರಧಾನಿ ಮೋದಿ ಸೇರಿ ಹಲವು ದಿಗ್ಗಜರ ಭವಿಷ್ಯವನ್ನು ಇಂದು ನಿರ್ಧಾರ ಮಾಡಲಿದ್ದಾರೆ ಮತದಾರರು. ಜೊತೆಗೆ ಇಂದು ಸಂಜೆ 6 ಗಂಟೆಗೆ ಅಂತಿಮ ಹಂತದ ಮತದಾನಕ್ಕೆ ತೆರೆ ಎಳೆಯಲಾಗುತ್ತಿದ್ದು,  543 ಕ್ಷೇತ್ರಗಳಿಗೆ 2 ತಿಂಗಳುಗಳ ಕಾಲ ಮತದಾನ ನಡೆದಿದೆ. ಮತ್ತು ಜೂನ್ 4ಕ್ಕೆ 18ನೇ ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಇಂದು ಈ ಲೋಕ ಸಮರದ ಎಕ್ಸಿಟ್ ಪೋಲ್ ಬಗ್ಗೆ ಮಾಹಿತಿ ತಿಳಿಯಲಿದೆ.

ಇದನ್ನೂ ವೀಕ್ಷಿಸಿ:  ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು ವಿಚಾರ: ಸಿಎಂ, ಡಿಸಿಎಂ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more